ಪಿಎಸ್‌ಐ ಹಗರಣ: ಪ್ರತಿಭಟನೆಯ ಪ್ರಮುಖ ಆಯೋಜಕನೇ ಆರೋಪಿ ನಂ.1 ,ಬಯಲಾಯ್ತು ಬ್ಲೂಟೂತ್ ಅಕ್ರಮ..!

ಪಿಎಸ್‌ಐ ಹಗರಣ: ಪ್ರತಿಭಟನೆಯ ಪ್ರಮುಖ ಆಯೋಜಕನೇ ಆರೋಪಿ ನಂ.1 ,ಬಯಲಾಯ್ತು ಬ್ಲೂಟೂತ್ ಅಕ್ರಮ..!

Published : May 07, 2022, 04:33 PM ISTUpdated : May 07, 2022, 04:46 PM IST

ಬೆಂಗಳೂರು (ಮೇ. 07): ಪಿಎಸ್‌ಐ ನೇಮಕಾತಿಯಲ್ಲಿ (PSI Recruitment) ನಡೆದ ಅಕ್ರಮ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ.  ದಿನೇ ದಿನೇ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಆರೋಪಿಗಳ ಬಂಧನವಾಗುತ್ತಿದೆ. ಸಿಐಡಿ (CID) ತನಿಖೆಯೂ ಮುಂದುವರೆದಿದೆ. ಇನ್ನೊಂದು ಕಡೆ ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ರದ್ದುಪಡಿಸಿ ಸರ್ಕಾರವು ಅಧಿಕೃತವಾಗಿ ಆದೇಶಿಸಿದೆ. 

ಬೆಂಗಳೂರು (ಮೇ. 07): ಪಿಎಸ್‌ಐ ನೇಮಕಾತಿಯಲ್ಲಿ (PSI Recruitment) ನಡೆದ ಅಕ್ರಮ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ.  ದಿನೇ ದಿನೇ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಆರೋಪಿಗಳ ಬಂಧನವಾಗುತ್ತಿದೆ. ಸಿಐಡಿ (CID) ತನಿಖೆಯೂ ಮುಂದುವರೆದಿದೆ. ಇನ್ನೊಂದು ಕಡೆ ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ರದ್ದುಪಡಿಸಿ ಸರ್ಕಾರವು ಅಧಿಕೃತವಾಗಿ ಆದೇಶಿಸಿದೆ. ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ, ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಜಾ ಏನಂದ್ರೆ, ಪ್ರತಿಭಟನೆಯ ಪ್ರಮುಖ ಆಯೋಜಕನೇ ಅಕ್ರಮ ಪ್ರಕರಣದ ಆರೋಪಿ ನಂ.1 ಆಗಿದ್ದರೆ, ಇದೇ ಪ್ರತಿಭಟನೆಯಲ್ಲಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದ ಮಹಿಳಾ ಅಭ್ಯರ್ಥಿಯೇ ಆರೋಪಿ ನಂ.17 ಆಗಿದ್ದಾಳೆ.

ನೇಮಕಾತಿ ಹಗರಣ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಪ್ರತಿಭಟನೆಯ ಆಯೋಜಕನಾಗಿದ್ದ ಜಾಗೃತ್‌ ಹಾಗೂ ಮಹಿಳಾ ಕೋಟಾದಲ್ಲಿ 1ನೇ ರ್ಯಾಂಕ್ ಪಡೆದ ಅಭ್ಯರ್ಥಿ ರಚನಾ ಹಣಮಂತ್‌ ಹೆಸರು ಉಲ್ಲೇಖವಾಗಿದ್ದು, ಜಾಗೃತ್‌ನನ್ನು ಸಿಐಡಿ ಬಂಧಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಜಾಗೃತ್‌ ಮತ್ತು ರಚನಾ ಹನುಮಂತ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆ ನಡೆಸಿದಾಗ, ಕೆಲವು ಸ್ಫೋಟಕ ವಿಚಾರಗಳು ಹೊರ ಬಂದಿವೆ. 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more