ಪಿಎಸ್‌ಐ ಹಗರಣ: ಪ್ರತಿಭಟನೆಯ ಪ್ರಮುಖ ಆಯೋಜಕನೇ ಆರೋಪಿ ನಂ.1 ,ಬಯಲಾಯ್ತು ಬ್ಲೂಟೂತ್ ಅಕ್ರಮ..!

ಪಿಎಸ್‌ಐ ಹಗರಣ: ಪ್ರತಿಭಟನೆಯ ಪ್ರಮುಖ ಆಯೋಜಕನೇ ಆರೋಪಿ ನಂ.1 ,ಬಯಲಾಯ್ತು ಬ್ಲೂಟೂತ್ ಅಕ್ರಮ..!

Published : May 07, 2022, 04:33 PM ISTUpdated : May 07, 2022, 04:46 PM IST

ಬೆಂಗಳೂರು (ಮೇ. 07): ಪಿಎಸ್‌ಐ ನೇಮಕಾತಿಯಲ್ಲಿ (PSI Recruitment) ನಡೆದ ಅಕ್ರಮ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ.  ದಿನೇ ದಿನೇ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಆರೋಪಿಗಳ ಬಂಧನವಾಗುತ್ತಿದೆ. ಸಿಐಡಿ (CID) ತನಿಖೆಯೂ ಮುಂದುವರೆದಿದೆ. ಇನ್ನೊಂದು ಕಡೆ ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ರದ್ದುಪಡಿಸಿ ಸರ್ಕಾರವು ಅಧಿಕೃತವಾಗಿ ಆದೇಶಿಸಿದೆ. 

ಬೆಂಗಳೂರು (ಮೇ. 07): ಪಿಎಸ್‌ಐ ನೇಮಕಾತಿಯಲ್ಲಿ (PSI Recruitment) ನಡೆದ ಅಕ್ರಮ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ.  ದಿನೇ ದಿನೇ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಆರೋಪಿಗಳ ಬಂಧನವಾಗುತ್ತಿದೆ. ಸಿಐಡಿ (CID) ತನಿಖೆಯೂ ಮುಂದುವರೆದಿದೆ. ಇನ್ನೊಂದು ಕಡೆ ಇಡೀ ಪರೀಕ್ಷಾ ಪ್ರಕ್ರಿಯೆಯನ್ನು ರದ್ದುಪಡಿಸಿ ಸರ್ಕಾರವು ಅಧಿಕೃತವಾಗಿ ಆದೇಶಿಸಿದೆ. ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ, ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಜಾ ಏನಂದ್ರೆ, ಪ್ರತಿಭಟನೆಯ ಪ್ರಮುಖ ಆಯೋಜಕನೇ ಅಕ್ರಮ ಪ್ರಕರಣದ ಆರೋಪಿ ನಂ.1 ಆಗಿದ್ದರೆ, ಇದೇ ಪ್ರತಿಭಟನೆಯಲ್ಲಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದ ಮಹಿಳಾ ಅಭ್ಯರ್ಥಿಯೇ ಆರೋಪಿ ನಂ.17 ಆಗಿದ್ದಾಳೆ.

ನೇಮಕಾತಿ ಹಗರಣ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಪ್ರತಿಭಟನೆಯ ಆಯೋಜಕನಾಗಿದ್ದ ಜಾಗೃತ್‌ ಹಾಗೂ ಮಹಿಳಾ ಕೋಟಾದಲ್ಲಿ 1ನೇ ರ್ಯಾಂಕ್ ಪಡೆದ ಅಭ್ಯರ್ಥಿ ರಚನಾ ಹಣಮಂತ್‌ ಹೆಸರು ಉಲ್ಲೇಖವಾಗಿದ್ದು, ಜಾಗೃತ್‌ನನ್ನು ಸಿಐಡಿ ಬಂಧಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಜಾಗೃತ್‌ ಮತ್ತು ರಚನಾ ಹನುಮಂತ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ಕಾರ್ಯಾಚರಣೆ ನಡೆಸಿದಾಗ, ಕೆಲವು ಸ್ಫೋಟಕ ವಿಚಾರಗಳು ಹೊರ ಬಂದಿವೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more