ಪ್ರೀತ್ಸೆ ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದ  ಯುವಕ, ಊರನ್ನೇ ಬಿಟ್ಟ ಯುವತಿ!

ಪ್ರೀತ್ಸೆ ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದ ಯುವಕ, ಊರನ್ನೇ ಬಿಟ್ಟ ಯುವತಿ!

Published : Feb 03, 2025, 04:15 PM IST

ರಾಯಚೂರಿನ ಸಿಂಧನೂರಿನಲ್ಲಿ ಯುವಕನೊಬ್ಬ ಯುವತಿಯ ಮನೆ ಮುಂದೆ ಹೈಡ್ರಾಮಾ ಮಾಡಿದ್ದಾನೆ. ಯುವಕನ ಲವ್ ಕಾಟಕ್ಕೆ ಬೇಸತ್ತು ಯುವತಿ ಊರು ಬಿಟ್ಟಿದ್ದು, ಯುವಕ ಆಕೆಯ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ.

ಬೆಂಗಳೂರು (ಫೆ.3): ಪ್ರೀತ್ಸೆ ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದ  ಯುವಕನೊಬ್ಬ ಯುವತಿಯ ಮನೆ ಮಂದೆ ಬಂದು ಹೈಡ್ರಾಮಾ ಮಾಡಿದ್ದಾನೆ. ರಾಯಚೂರಿನ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಯುವಕನ ಲವ್‌ ಕಾಟಕ್ಕೆ  ಯುವತಿ ಊರನ್ನೇ ಬಿಟ್ಟಿದ್ದು, ಯುವಕ ಆಕೆಯ ಮನೆ ಮುಂದೆ ರಂಪಾಟ ಮಾಡಿದ್ದಾನೆ. ಹುಡುಗಿ ಅಪ್ಪನ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ. ಡಿಗ್ರಿ ವ್ಯಾಸಂಗ ಮಾಡುತ್ತಿರುವ ಯುವತಿಗೆ ವಸಂತ್‌ ಎನ್ನುವ ಹುಡುಗ ಕಿರುಕುಳ ನೀಡಿದ್ದಾನೆ. ಭಾನುವಾರ ಕುಡಿದು ಬಂದು ಆಕೆಯ ತಂದೆ ಸತೀಶ್‌ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more