ಪ್ರೀತ್ಸೆ ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದ  ಯುವಕ, ಊರನ್ನೇ ಬಿಟ್ಟ ಯುವತಿ!

ಪ್ರೀತ್ಸೆ ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದ ಯುವಕ, ಊರನ್ನೇ ಬಿಟ್ಟ ಯುವತಿ!

Published : Feb 03, 2025, 04:15 PM IST

ರಾಯಚೂರಿನ ಸಿಂಧನೂರಿನಲ್ಲಿ ಯುವಕನೊಬ್ಬ ಯುವತಿಯ ಮನೆ ಮುಂದೆ ಹೈಡ್ರಾಮಾ ಮಾಡಿದ್ದಾನೆ. ಯುವಕನ ಲವ್ ಕಾಟಕ್ಕೆ ಬೇಸತ್ತು ಯುವತಿ ಊರು ಬಿಟ್ಟಿದ್ದು, ಯುವಕ ಆಕೆಯ ತಂದೆಯ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ.

ಬೆಂಗಳೂರು (ಫೆ.3): ಪ್ರೀತ್ಸೆ ಪ್ರೀತ್ಸೆ ಎಂದು ಹುಡುಗಿ ಹಿಂದೆ ಬಿದ್ದ  ಯುವಕನೊಬ್ಬ ಯುವತಿಯ ಮನೆ ಮಂದೆ ಬಂದು ಹೈಡ್ರಾಮಾ ಮಾಡಿದ್ದಾನೆ. ರಾಯಚೂರಿನ ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಯುವಕನ ಲವ್‌ ಕಾಟಕ್ಕೆ  ಯುವತಿ ಊರನ್ನೇ ಬಿಟ್ಟಿದ್ದು, ಯುವಕ ಆಕೆಯ ಮನೆ ಮುಂದೆ ರಂಪಾಟ ಮಾಡಿದ್ದಾನೆ. ಹುಡುಗಿ ಅಪ್ಪನ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ. ಡಿಗ್ರಿ ವ್ಯಾಸಂಗ ಮಾಡುತ್ತಿರುವ ಯುವತಿಗೆ ವಸಂತ್‌ ಎನ್ನುವ ಹುಡುಗ ಕಿರುಕುಳ ನೀಡಿದ್ದಾನೆ. ಭಾನುವಾರ ಕುಡಿದು ಬಂದು ಆಕೆಯ ತಂದೆ ಸತೀಶ್‌ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more