ಹಂತಕರಿಗೆ ಬುದ್ಧಿವಾದ ಹೇಳಿದ್ದೇ ತಪ್ಪಾಗಿಹೊಯ್ತಾ? ಎಳೆ ಹುಡುಗರ ಸೇಡು ಕೊಲೆಯಲ್ಲಿ ಅಂತ್ಯ!

ಹಂತಕರಿಗೆ ಬುದ್ಧಿವಾದ ಹೇಳಿದ್ದೇ ತಪ್ಪಾಗಿಹೊಯ್ತಾ? ಎಳೆ ಹುಡುಗರ ಸೇಡು ಕೊಲೆಯಲ್ಲಿ ಅಂತ್ಯ!

Published : Jul 31, 2022, 03:29 PM IST

ತಾನು ಆಯ್ತು ತನ್ನ ಕೆಲಸವಾಯ್ತು ಅಂತ ತನ್ನ ಪಾಡಿಗೆ ತಾನಿದ್ದ.  ಆದ್ರೆ, ಆವತ್ತು ಆತ ಒಂದು ತಪ್ಪು ಮಾಡಿಬಿಟ್ಟ. ಅದೇನೆಂದ್ರೆ ತಪ್ಪು ಮಾಡಿದವರನ್ನು ಕರೆದು ಬುದ್ಧಿವಾದ ಹೇಳಿದ್ದ ಅಷ್ಟೇ. ಅದೇ ಆತನ ಅಂತ್ಯಕ್ಕೆ ಕಾರಣವಾಗಿದೆ. 

ರಾಯಚೂರು, (ಜುಲೈ.31): ತಾನು ಆಯ್ತು ತನ್ನ ಕೆಲಸವಾಯ್ತು ಅಂತ ತನ್ನ ಪಾಡಿಗೆ ತಾನಿದ್ದ.  ಆದ್ರೆ, ಆವತ್ತು ಆತ ಒಂದು ತಪ್ಪು ಮಾಡಿಬಿಟ್ಟ. ಅದೇನೆಂದ್ರೆ ತಪ್ಪು ಮಾಡಿದವರನ್ನು ಕರೆದು ಬುದ್ಧಿವಾದ ಹೇಳಿದ್ದ ಅಷ್ಟೇ. ಅದೇ ಆತನ ಅಂತ್ಯಕ್ಕೆ ಕಾರಣವಾಗಿದೆ. 

Bengaluru Flower Vendor Murder Case; ಸ್ನೇಹಿತನನ್ನು ಕೊಂದು ಕೇರಳಕ್ಕೆ ಪರಾರಿಯಾಗುತ್ತಿದ್ದವರ ಸೆರೆ!

ಹೌದು....ಬುದ್ಧಿವಾದ ಹೇಳುವುದಕ್ಕೆ ಹೋಗಿ ಈಗ ಬೀದಿ ಹೆಣವಾಗಿದ್ದಾನೆ. ಮಕ್ಕಳನ್ನ ಶಾಲೆಯಿಂದ ಕರೆತರಲು ಹೋದವನನ್ನ ಕೊಂದು ಹಾಕಿದ್ರು. ಮಕ್ಕಳ ಎದುರಲ್ಲೇ ಕೊಚ್ಚಿ ಕೊಚ್ಚಿ ಕೊಲೆ ಮಾಡಿದ್ರು. ಇದೇ ಇವತ್ತಿನ ಎಫ್‌ಐಆರ್. 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more