ಹಂತಕರಿಗೆ ಬುದ್ಧಿವಾದ ಹೇಳಿದ್ದೇ ತಪ್ಪಾಗಿಹೊಯ್ತಾ? ಎಳೆ ಹುಡುಗರ ಸೇಡು ಕೊಲೆಯಲ್ಲಿ ಅಂತ್ಯ!

ಹಂತಕರಿಗೆ ಬುದ್ಧಿವಾದ ಹೇಳಿದ್ದೇ ತಪ್ಪಾಗಿಹೊಯ್ತಾ? ಎಳೆ ಹುಡುಗರ ಸೇಡು ಕೊಲೆಯಲ್ಲಿ ಅಂತ್ಯ!

Published : Jul 31, 2022, 03:29 PM IST

ತಾನು ಆಯ್ತು ತನ್ನ ಕೆಲಸವಾಯ್ತು ಅಂತ ತನ್ನ ಪಾಡಿಗೆ ತಾನಿದ್ದ.  ಆದ್ರೆ, ಆವತ್ತು ಆತ ಒಂದು ತಪ್ಪು ಮಾಡಿಬಿಟ್ಟ. ಅದೇನೆಂದ್ರೆ ತಪ್ಪು ಮಾಡಿದವರನ್ನು ಕರೆದು ಬುದ್ಧಿವಾದ ಹೇಳಿದ್ದ ಅಷ್ಟೇ. ಅದೇ ಆತನ ಅಂತ್ಯಕ್ಕೆ ಕಾರಣವಾಗಿದೆ. 

ರಾಯಚೂರು, (ಜುಲೈ.31): ತಾನು ಆಯ್ತು ತನ್ನ ಕೆಲಸವಾಯ್ತು ಅಂತ ತನ್ನ ಪಾಡಿಗೆ ತಾನಿದ್ದ.  ಆದ್ರೆ, ಆವತ್ತು ಆತ ಒಂದು ತಪ್ಪು ಮಾಡಿಬಿಟ್ಟ. ಅದೇನೆಂದ್ರೆ ತಪ್ಪು ಮಾಡಿದವರನ್ನು ಕರೆದು ಬುದ್ಧಿವಾದ ಹೇಳಿದ್ದ ಅಷ್ಟೇ. ಅದೇ ಆತನ ಅಂತ್ಯಕ್ಕೆ ಕಾರಣವಾಗಿದೆ. 

Bengaluru Flower Vendor Murder Case; ಸ್ನೇಹಿತನನ್ನು ಕೊಂದು ಕೇರಳಕ್ಕೆ ಪರಾರಿಯಾಗುತ್ತಿದ್ದವರ ಸೆರೆ!

ಹೌದು....ಬುದ್ಧಿವಾದ ಹೇಳುವುದಕ್ಕೆ ಹೋಗಿ ಈಗ ಬೀದಿ ಹೆಣವಾಗಿದ್ದಾನೆ. ಮಕ್ಕಳನ್ನ ಶಾಲೆಯಿಂದ ಕರೆತರಲು ಹೋದವನನ್ನ ಕೊಂದು ಹಾಕಿದ್ರು. ಮಕ್ಕಳ ಎದುರಲ್ಲೇ ಕೊಚ್ಚಿ ಕೊಚ್ಚಿ ಕೊಲೆ ಮಾಡಿದ್ರು. ಇದೇ ಇವತ್ತಿನ ಎಫ್‌ಐಆರ್. 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more