ಹಂತಕರಿಗೆ ಬುದ್ಧಿವಾದ ಹೇಳಿದ್ದೇ ತಪ್ಪಾಗಿಹೊಯ್ತಾ? ಎಳೆ ಹುಡುಗರ ಸೇಡು ಕೊಲೆಯಲ್ಲಿ ಅಂತ್ಯ!

ಹಂತಕರಿಗೆ ಬುದ್ಧಿವಾದ ಹೇಳಿದ್ದೇ ತಪ್ಪಾಗಿಹೊಯ್ತಾ? ಎಳೆ ಹುಡುಗರ ಸೇಡು ಕೊಲೆಯಲ್ಲಿ ಅಂತ್ಯ!

Published : Jul 31, 2022, 03:29 PM IST

ತಾನು ಆಯ್ತು ತನ್ನ ಕೆಲಸವಾಯ್ತು ಅಂತ ತನ್ನ ಪಾಡಿಗೆ ತಾನಿದ್ದ.  ಆದ್ರೆ, ಆವತ್ತು ಆತ ಒಂದು ತಪ್ಪು ಮಾಡಿಬಿಟ್ಟ. ಅದೇನೆಂದ್ರೆ ತಪ್ಪು ಮಾಡಿದವರನ್ನು ಕರೆದು ಬುದ್ಧಿವಾದ ಹೇಳಿದ್ದ ಅಷ್ಟೇ. ಅದೇ ಆತನ ಅಂತ್ಯಕ್ಕೆ ಕಾರಣವಾಗಿದೆ. 

ರಾಯಚೂರು, (ಜುಲೈ.31): ತಾನು ಆಯ್ತು ತನ್ನ ಕೆಲಸವಾಯ್ತು ಅಂತ ತನ್ನ ಪಾಡಿಗೆ ತಾನಿದ್ದ.  ಆದ್ರೆ, ಆವತ್ತು ಆತ ಒಂದು ತಪ್ಪು ಮಾಡಿಬಿಟ್ಟ. ಅದೇನೆಂದ್ರೆ ತಪ್ಪು ಮಾಡಿದವರನ್ನು ಕರೆದು ಬುದ್ಧಿವಾದ ಹೇಳಿದ್ದ ಅಷ್ಟೇ. ಅದೇ ಆತನ ಅಂತ್ಯಕ್ಕೆ ಕಾರಣವಾಗಿದೆ. 

Bengaluru Flower Vendor Murder Case; ಸ್ನೇಹಿತನನ್ನು ಕೊಂದು ಕೇರಳಕ್ಕೆ ಪರಾರಿಯಾಗುತ್ತಿದ್ದವರ ಸೆರೆ!

ಹೌದು....ಬುದ್ಧಿವಾದ ಹೇಳುವುದಕ್ಕೆ ಹೋಗಿ ಈಗ ಬೀದಿ ಹೆಣವಾಗಿದ್ದಾನೆ. ಮಕ್ಕಳನ್ನ ಶಾಲೆಯಿಂದ ಕರೆತರಲು ಹೋದವನನ್ನ ಕೊಂದು ಹಾಕಿದ್ರು. ಮಕ್ಕಳ ಎದುರಲ್ಲೇ ಕೊಚ್ಚಿ ಕೊಚ್ಚಿ ಕೊಲೆ ಮಾಡಿದ್ರು. ಇದೇ ಇವತ್ತಿನ ಎಫ್‌ಐಆರ್. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more