ಹಂತಕರಿಗೆ ಬುದ್ಧಿವಾದ ಹೇಳಿದ್ದೇ ತಪ್ಪಾಗಿಹೊಯ್ತಾ? ಎಳೆ ಹುಡುಗರ ಸೇಡು ಕೊಲೆಯಲ್ಲಿ ಅಂತ್ಯ!

Jul 31, 2022, 3:29 PM IST

ರಾಯಚೂರು, (ಜುಲೈ.31): ತಾನು ಆಯ್ತು ತನ್ನ ಕೆಲಸವಾಯ್ತು ಅಂತ ತನ್ನ ಪಾಡಿಗೆ ತಾನಿದ್ದ.  ಆದ್ರೆ, ಆವತ್ತು ಆತ ಒಂದು ತಪ್ಪು ಮಾಡಿಬಿಟ್ಟ. ಅದೇನೆಂದ್ರೆ ತಪ್ಪು ಮಾಡಿದವರನ್ನು ಕರೆದು ಬುದ್ಧಿವಾದ ಹೇಳಿದ್ದ ಅಷ್ಟೇ. ಅದೇ ಆತನ ಅಂತ್ಯಕ್ಕೆ ಕಾರಣವಾಗಿದೆ. 

Bengaluru Flower Vendor Murder Case; ಸ್ನೇಹಿತನನ್ನು ಕೊಂದು ಕೇರಳಕ್ಕೆ ಪರಾರಿಯಾಗುತ್ತಿದ್ದವರ ಸೆರೆ!

ಹೌದು....ಬುದ್ಧಿವಾದ ಹೇಳುವುದಕ್ಕೆ ಹೋಗಿ ಈಗ ಬೀದಿ ಹೆಣವಾಗಿದ್ದಾನೆ. ಮಕ್ಕಳನ್ನ ಶಾಲೆಯಿಂದ ಕರೆತರಲು ಹೋದವನನ್ನ ಕೊಂದು ಹಾಕಿದ್ರು. ಮಕ್ಕಳ ಎದುರಲ್ಲೇ ಕೊಚ್ಚಿ ಕೊಚ್ಚಿ ಕೊಲೆ ಮಾಡಿದ್ರು. ಇದೇ ಇವತ್ತಿನ ಎಫ್‌ಐಆರ್.