ಬಂಡೇಮಠದ ಶ್ರೀಗಳಿಗೆ ಸಾವು ತಂದ ತ್ರಿಮೂರ್ತಿಗಳು: ‘ಹನಿ’ ಆಸೆಗೆ ಹೊಯ್ತು ಸ್ವಾಮೀಜಿಯ ಪ್ರಾಣ

ಬಂಡೇಮಠದ ಶ್ರೀಗಳಿಗೆ ಸಾವು ತಂದ ತ್ರಿಮೂರ್ತಿಗಳು: ‘ಹನಿ’ ಆಸೆಗೆ ಹೊಯ್ತು ಸ್ವಾಮೀಜಿಯ ಪ್ರಾಣ

Published : Nov 01, 2022, 05:29 PM IST

ರಾಮನಗರದ ಬಂಡೇಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಕೊನೆಯ ಹಂತ ತಲುಪಿದ್ದು, ದಾಯಾದಿಗಳ ನಡುವಿನ ಕಲಹವು ಸ್ವಾಮಿಯ ಸಾವಿನೊಂದಿಗೆ ಅಂತ್ಯವಾಗಿದೆ. 

ಕಣ್ಣೂರು ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಮತ್ತು ವಕೀಲ ಮಹದೇವಯ್ಯ ಎಂಬ ತ್ರಿಮೂರ್ತಿಗಳ ಆಟಕ್ಕೆ ಬಸವಲಿಂಗ ಸ್ವಾಮೀಜಿ ಬಲಿಯಾಗಿದ್ದಾರೆ. ದಾಯಾದಿ ಕಲಹದಿಂದ ಬಸವಲಿಂಗ ಸ್ವಾಮೀಜಿಯನ್ನು, ಅವರ ಸಹೋದರನೇ ಆದ ಮೃತ್ಯಂಜಯ ಶ್ರೀ ಹನಿಟ್ರ್ಯಾಪ್ ಮಾಡಿಸುವ ಮೂಲಕ ಖೆಡ್ಡಾಕ್ಕೆ ಕೆಡವಿದ್ದಾರೆ. ಮರ್ಯಾದೆಗೆ ಅಂಜಿ ಶ್ರೀಗಳು ನೇಣಿಗೆ ಶರಣಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. 

ಮಾಜಿ ಸಚಿವ ರೇಣುಕಾಚಾರ್ಯ ಅಣ್ಣನ ಮಗ ನಾಪತ್ತೆ: ಹುಡುಕಾಟಕ್ಕೆ ವಿಶೇಷ ತಂಡ ರಚನೆ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more