ಜಾರಕಿಹೊಳಿ ರಾಸಲೀಲೆ ಕೇಸ್: ಸಿ.ಡಿ.ಲೇಡಿ ಇರುವ ಸ್ಥಳದ ಬಗ್ಗೆ ಮಹತ್ವದ ಸುಳಿವು ಪತ್ತೆ

ಜಾರಕಿಹೊಳಿ ರಾಸಲೀಲೆ ಕೇಸ್: ಸಿ.ಡಿ.ಲೇಡಿ ಇರುವ ಸ್ಥಳದ ಬಗ್ಗೆ ಮಹತ್ವದ ಸುಳಿವು ಪತ್ತೆ

Published : Mar 27, 2021, 02:33 PM IST

ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ, ಸಂತ್ರಸ್ತೆ ಯುವತಿ ಎಲ್ಲಿದ್ದಾಳೆ ಎನ್ನುವುದು ಮಾತ್ರ ಇನ್ನೂ ಸ್ಪಷ್ಟವಾಗಿ ತಿಳಿಯುತ್ತಿಲ್ಲ. ಆದ್ರೆ, ಇದೀಗ ಯುವತಿ ಇರುವ ಸ್ಥಳದ ಬಗ್ಗೆ ಕೊಂಚ ಸುಳಿವು ಸಿಕ್ಕಿದಂತಿದೆ. ಹಾಗಾದ್ರೆ, ಸಿ.ಡಿ. ಲೇಡಿ ಎಲ್ಲಿದ್ದಾಳೆ?

ಬೆಂಗಳೂರು, (ಮಾ.27): ಮಾಜಿ ಸಚಿವರ ಸಿಡಿ ಪ್ರಕರಣದ ವಿಚಾರಣೆಯನ್ನು ಎಸ್​ಐಟಿ ತಂಡ ತೀವ್ರಗೊಳಿಸಿದ ಬೆನ್ನಲ್ಲೇ, ಪ್ರಕಣದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದೆ. 

ರಮೇಶ್ ಜಾರಕಿಹೊಳಿಯವರನ್ನು ತಕ್ಷಣವೇ ಬಂಧಿಸಬೇಕು; ಯುವತಿ ಪರ ವಕೀಲರಿಂದ ಒತ್ತಾಯ

ಪ್ರಕರಣದ ಸಂತ್ರಸ್ತ ಯುವತಿ ದೂರಿನ ಮೇರೆಗೆ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ, ಸಂತ್ರಸ್ತೆ ಯುವತಿ ಎಲ್ಲಿದ್ದಾಳೆ ಎನ್ನುವುದು ಮಾತ್ರ ಇನ್ನೂ ಸ್ಪಷ್ಟವಾಗಿ ತಿಳಿಯುತ್ತಿಲ್ಲ. ಆದ್ರೆ, ಇದೀಗ ಯುವತಿ ಇರುವ ಸ್ಥಳದ ಬಗ್ಗೆ ಕೊಂಚ ಸುಳಿವು ಸಿಕ್ಕಿದಂತಿದೆ. ಹಾಗಾದ್ರೆ, ಸಿ.ಡಿ. ಲೇಡಿ ಎಲ್ಲಿದ್ದಾಳೆ?

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!