ಜಾರಕಿಹೊಳಿ ರಾಸಲೀಲೆ ಕೇಸ್: ಸಿ.ಡಿ.ಲೇಡಿ ಇರುವ ಸ್ಥಳದ ಬಗ್ಗೆ ಮಹತ್ವದ ಸುಳಿವು ಪತ್ತೆ

ಜಾರಕಿಹೊಳಿ ರಾಸಲೀಲೆ ಕೇಸ್: ಸಿ.ಡಿ.ಲೇಡಿ ಇರುವ ಸ್ಥಳದ ಬಗ್ಗೆ ಮಹತ್ವದ ಸುಳಿವು ಪತ್ತೆ

Published : Mar 27, 2021, 02:33 PM IST

ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ, ಸಂತ್ರಸ್ತೆ ಯುವತಿ ಎಲ್ಲಿದ್ದಾಳೆ ಎನ್ನುವುದು ಮಾತ್ರ ಇನ್ನೂ ಸ್ಪಷ್ಟವಾಗಿ ತಿಳಿಯುತ್ತಿಲ್ಲ. ಆದ್ರೆ, ಇದೀಗ ಯುವತಿ ಇರುವ ಸ್ಥಳದ ಬಗ್ಗೆ ಕೊಂಚ ಸುಳಿವು ಸಿಕ್ಕಿದಂತಿದೆ. ಹಾಗಾದ್ರೆ, ಸಿ.ಡಿ. ಲೇಡಿ ಎಲ್ಲಿದ್ದಾಳೆ?

ಬೆಂಗಳೂರು, (ಮಾ.27): ಮಾಜಿ ಸಚಿವರ ಸಿಡಿ ಪ್ರಕರಣದ ವಿಚಾರಣೆಯನ್ನು ಎಸ್​ಐಟಿ ತಂಡ ತೀವ್ರಗೊಳಿಸಿದ ಬೆನ್ನಲ್ಲೇ, ಪ್ರಕಣದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದೆ. 

ರಮೇಶ್ ಜಾರಕಿಹೊಳಿಯವರನ್ನು ತಕ್ಷಣವೇ ಬಂಧಿಸಬೇಕು; ಯುವತಿ ಪರ ವಕೀಲರಿಂದ ಒತ್ತಾಯ

ಪ್ರಕರಣದ ಸಂತ್ರಸ್ತ ಯುವತಿ ದೂರಿನ ಮೇರೆಗೆ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ, ಸಂತ್ರಸ್ತೆ ಯುವತಿ ಎಲ್ಲಿದ್ದಾಳೆ ಎನ್ನುವುದು ಮಾತ್ರ ಇನ್ನೂ ಸ್ಪಷ್ಟವಾಗಿ ತಿಳಿಯುತ್ತಿಲ್ಲ. ಆದ್ರೆ, ಇದೀಗ ಯುವತಿ ಇರುವ ಸ್ಥಳದ ಬಗ್ಗೆ ಕೊಂಚ ಸುಳಿವು ಸಿಕ್ಕಿದಂತಿದೆ. ಹಾಗಾದ್ರೆ, ಸಿ.ಡಿ. ಲೇಡಿ ಎಲ್ಲಿದ್ದಾಳೆ?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!