Rameshwaram Cafe Blast: ಬಾಂಬ್‌ ಇಟ್ಟ ಒಂದೂವರೆ ಗಂಟೆ ಬಳಿಕ ಸ್ಫೋಟವಾಗುವಂತೆ ಬಾಂಬರ್‌ ಟೈಮರ್‌ ಇಟ್ಟಿದ್ದೇಕೆ ?

Rameshwaram Cafe Blast: ಬಾಂಬ್‌ ಇಟ್ಟ ಒಂದೂವರೆ ಗಂಟೆ ಬಳಿಕ ಸ್ಫೋಟವಾಗುವಂತೆ ಬಾಂಬರ್‌ ಟೈಮರ್‌ ಇಟ್ಟಿದ್ದೇಕೆ ?

Published : Mar 03, 2024, 12:16 PM ISTUpdated : Mar 03, 2024, 12:17 PM IST

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಹಲವಾರು ವಿಷಯಗಳು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.
 

ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌(Rameshwaram Cafe Blast) ಇಟ್ಟ ಬಾಂಬರ್‌ನ ಮೆಗಾ ಪ್ಲ್ಯಾನ್ ಏನು ಎಂಬುದು ಈಗ ತಿಳಿದುಬಂದಿದೆ. ನಗರದ ಹೃದಯ ಭಾಗ ಬಿಟ್ಟು ಗಡಿ ಭಾಗದಲ್ಲೇ ಪ್ಲ್ಯಾನ್‌ ಮಾಡಿದ್ದೇಕೆ ಎಂಬ ಅನುಮಾನ ಮೂಡಿದೆ. ಅಷ್ಟೇ ಅಲ್ಲದೇ ಬಾಂಬ್‌(Bomb) ಇಟ್ಟ ಒಂದೂವರೆ ಗಂಟೆ ಬಳಿಕ ಸ್ಫೋಟವಾಗುವಂತೆ ಟೈಮರ್‌ ಇಟ್ಟಿದ್ದೇಕೆ ಎಂಬ ಪ್ರಶ್ನೆ ಸಹ ಕಾಡುತ್ತಿದೆ. ಆ ಒಂದೂವರೆ ಗಂಟೆಯಲ್ಲಿ ಆತನ ಪ್ಲ್ಯಾನ್‌ ಏನಾಗಿತ್ತು ಎಂದರೆ, ಆತ ಬೆಂಗಳೂರಿನ(Bengaluru) ಹೊರ ಹೋಗಲು ಅಷ್ಟು ಸಮಯಬೇಕಾಗಿತ್ತು. ಹಾಗಾಗಿ ಹೀಗೆ ಮಾಡಿದ್ದಾನೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Dinesh Gundu Rao: ಹಿಂದೂ ದೇವಾಲಯಗಳಿಂದ ಹಣ ಪಡೆಯಬಹುದು ಆದ್ರೆ ಚರ್ಚ್, ಮಸೀದಿಗಳಿಂದ ಬೇಡ್ವಾ?

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more