Rameshwaram cafe: 42 ದಿನ..ಕರ್ನಾಟಕ ಟು ಕೊಲ್ಕತ್ತಾ..ಹೇಗಿತ್ತು ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬೇಟೆ ?

Rameshwaram cafe: 42 ದಿನ..ಕರ್ನಾಟಕ ಟು ಕೊಲ್ಕತ್ತಾ..ಹೇಗಿತ್ತು ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬೇಟೆ ?

Published : Apr 13, 2024, 05:38 PM IST

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ 42 ದಿನಗಳಿಂದ ತಲೆಮರೆಸಿಕೊಂಡಿದ್ದ  ಶಿವಮೊಗ್ಗದ ಇಬ್ಬರು ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರರನ್ನು ಕೊಲ್ಕತ್ತಾದಲ್ಲಿ ಬಂಧಿಸಲಾಗಿದೆ.

ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ(Rameshwaram cafe blast Case) ಪ್ರಮುಖ ಆರೋಪಿಗಳಾದ ‘ಶಿವಮೊಗ್ಗ ಐಸಿಸ್ ಮಾಡ್ಯುಲ್‌’ನ ಇಬ್ಬರು ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾ(Kolkata) ಸಮೀಪ ರಾಷ್ಟ್ರೀಯ ತನಿಖಾ ದಳ ಭರ್ಜರಿ ಕಾರ್ಯಾಚರಣೆ ನಡೆಸಿ ಶುಕ್ರವಾರ ಮುಂಜಾನೆ ಸೆರೆ ಹಿಡಿದಿದೆ. ಇದರೊಂದಿಗೆ ಕೆಫೆ ಸ್ಫೋಟ ಕೃತ್ಯದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ. ಈ ಮೊದಲು ಲಾಜಿಸ್ಟಿಕ್ ನೆರವು ನೀಡಿದ ಆರೋಪದ ಮೇರೆಗೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕಳಸದ ಮುಜಾಮಿಲ್‌ ಷರೀಫ್‌ ಹಾಗೂ ಹಳೇ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮುಸಾವೀರ್ ಸಹಚರ ಮಾಝ್‌ ಮುನೀರ್‌ ಅಹ್ಮದ್‌ನನ್ನು ಎನ್‌ಐಎ(NIA) ಬಂಧಿಸಿತ್ತು.ಕೋಲ್ಕತಾ ಸಮೀಪದ ಮೇದಿನಿಪುರದ ಹೋಟೆಲ್‌ನಲ್ಲಿ ನಕಲಿ ಹೆಸರು ಬಳಸಿ ಮುಸಾವೀರ್ ಹಾಗೂ ಮತೀನ್ ಉಳಿದುಕೊಂಡಿದ್ದರು. ಗಾಢ ನಿದ್ರೆಯಲ್ಲಿ ಶಂಕಿತರಿಗೆ ನಸುಕಿನಲ್ಲಿ ದುಃಸ್ವಪ್ನದಂತೆ ಎನ್ಐಎ ಅಧಿಕಾರಿಗಳು ಕಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more