Rameshwaram cafe: 42 ದಿನ..ಕರ್ನಾಟಕ ಟು ಕೊಲ್ಕತ್ತಾ..ಹೇಗಿತ್ತು ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬೇಟೆ ?

Rameshwaram cafe: 42 ದಿನ..ಕರ್ನಾಟಕ ಟು ಕೊಲ್ಕತ್ತಾ..ಹೇಗಿತ್ತು ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬೇಟೆ ?

Published : Apr 13, 2024, 05:38 PM IST

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ 42 ದಿನಗಳಿಂದ ತಲೆಮರೆಸಿಕೊಂಡಿದ್ದ  ಶಿವಮೊಗ್ಗದ ಇಬ್ಬರು ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರರನ್ನು ಕೊಲ್ಕತ್ತಾದಲ್ಲಿ ಬಂಧಿಸಲಾಗಿದೆ.

ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ(Rameshwaram cafe blast Case) ಪ್ರಮುಖ ಆರೋಪಿಗಳಾದ ‘ಶಿವಮೊಗ್ಗ ಐಸಿಸ್ ಮಾಡ್ಯುಲ್‌’ನ ಇಬ್ಬರು ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾ(Kolkata) ಸಮೀಪ ರಾಷ್ಟ್ರೀಯ ತನಿಖಾ ದಳ ಭರ್ಜರಿ ಕಾರ್ಯಾಚರಣೆ ನಡೆಸಿ ಶುಕ್ರವಾರ ಮುಂಜಾನೆ ಸೆರೆ ಹಿಡಿದಿದೆ. ಇದರೊಂದಿಗೆ ಕೆಫೆ ಸ್ಫೋಟ ಕೃತ್ಯದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ. ಈ ಮೊದಲು ಲಾಜಿಸ್ಟಿಕ್ ನೆರವು ನೀಡಿದ ಆರೋಪದ ಮೇರೆಗೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕಳಸದ ಮುಜಾಮಿಲ್‌ ಷರೀಫ್‌ ಹಾಗೂ ಹಳೇ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮುಸಾವೀರ್ ಸಹಚರ ಮಾಝ್‌ ಮುನೀರ್‌ ಅಹ್ಮದ್‌ನನ್ನು ಎನ್‌ಐಎ(NIA) ಬಂಧಿಸಿತ್ತು.ಕೋಲ್ಕತಾ ಸಮೀಪದ ಮೇದಿನಿಪುರದ ಹೋಟೆಲ್‌ನಲ್ಲಿ ನಕಲಿ ಹೆಸರು ಬಳಸಿ ಮುಸಾವೀರ್ ಹಾಗೂ ಮತೀನ್ ಉಳಿದುಕೊಂಡಿದ್ದರು. ಗಾಢ ನಿದ್ರೆಯಲ್ಲಿ ಶಂಕಿತರಿಗೆ ನಸುಕಿನಲ್ಲಿ ದುಃಸ್ವಪ್ನದಂತೆ ಎನ್ಐಎ ಅಧಿಕಾರಿಗಳು ಕಂಡಿದ್ದಾರೆ.

ಇದನ್ನೂ ವೀಕ್ಷಿಸಿ:  Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more