Rameshwaram Cafe Blast: ಟೋಪಿ..ಮಾಸ್ಕ್..ಗಡ್ಡ..ಯಾರಿವನು..? ಎಲ್ಲಿಗೆ ಬಂತು ಬಾಂಬ್ ಬ್ಲಾಸ್ಟ್ ತನಿಖೆ..? ಆರೋಪಿ ಎಲ್ಲಿ..?

Rameshwaram Cafe Blast: ಟೋಪಿ..ಮಾಸ್ಕ್..ಗಡ್ಡ..ಯಾರಿವನು..? ಎಲ್ಲಿಗೆ ಬಂತು ಬಾಂಬ್ ಬ್ಲಾಸ್ಟ್ ತನಿಖೆ..? ಆರೋಪಿ ಎಲ್ಲಿ..?

Published : Mar 05, 2024, 05:30 PM ISTUpdated : Mar 05, 2024, 05:34 PM IST

10 ನಿಮಿಷ ಶಂಕಿತ ರಾಮೇಶ್ವರಂ ಕೆಫೆಯಲ್ಲಿ ಮಾಡಿದ್ದೇನು..?
ಬಾಂಬ್ ಸ್ಫೋಟಕ್ಕೆ 3 ತಿಂಗಳಿಂದಲೇ ನಡೆದಿತ್ತಾ ತಯಾರಿ?
ಪ್ರತಿ ಹಂತದಲ್ಲೂ ಸಾಕ್ಷ್ಯ ಸಿಗದಂತೆ ಶಂಕಿತ ಎಚ್ಚರಿಕೆ ಹೆಜ್ಜೆ
 

ಇವತ್ತಿಗೆ ಸರಿಯಾಗಿ ನಾಲಕ್ಕು ದಿನಗಳ ಹಿಂದೆ ಇಡೀ ದೇಶವನ್ನ ಬೆಚ್ಚಿ ಬೀಳಿಸುವ ಘಟನೆ ನಮ್ಮ ಬೆಂಗಳೂರಿನಲ್ಲಿ(Bengaluru) ನಡೆದಿತ್ತು. ಮಧ್ಯಾಹ್ನದ ಹೊತ್ತಿಗೆ ಪ್ರತಿಷ್ಟಿತ ಹೋಟೆಲ್ ರಾಮೇಶ್ವರಂ ಕೆಫೆಗೆ(Rameswaram cafe) ಎಂಟ್ರಿ ಕೊಟ್ಟ ಒಬ್ಬ ಶಂಕಿತ. ಸೈಲೆಂಟಾಗಿ ಬಾಂಬ್ ಇಟ್ಟು ಹೋಗಿಬಿಟ್ಟಿದ್ದ. ಆತ ಇಟ್ಟ ಬಾಂಬ್ 9 ಮಂದಿಯನ್ನ ಆಸ್ಪತ್ರೆಗೆ ಸೇರಿಸಿತ್ತು. ಆದ್ರೆ ಈ ಘಟನೆ ಇಡೀ ಬೆಂಗಳೂರನ್ನೇ ಆತಂಕ ಪಡುವಂತೆ ಮಾಡಿತ್ತು. ತನಿಖೆ ನಡೆಸಿದ ಪೊಲೀಸರು(Police) ಆ ಶಂಕಿತನ ಬೆನ್ನುಬಿತ್ತು. ಆದ್ರೆ ಬರೊಬ್ಬರಿ 4 ದಿನ ಕಳೆದರೂ ಆ ಶಂಕಿತನ ಸಣ್ಣ ಸುಳಿವು ಕೂಡ ಸಿಕ್ಕಿಲ್ಲ. ಆ ಶಂಕಿತ ಪೊಲೀಸರನ್ನ ಚೆನ್ನಾಗೇ ದಿಕ್ಕು ತಪ್ಪಿಸಿದ್ದಾನೆ. ಹಾಗಾದ್ರೆ ಆ ಬಾಂಬರ್ ಅದೇಗೆ ಪೊಲೀಸರಿಗೆ ದಿಕ್ಕು ತಪ್ಪಿಸಿದ. ಸದ್ಯ ಪೊಲೀಸರು ಆ ಶಂಕಿತನ ಎಲ್ಲಾ ಮೂಮೆಂಟ್‌ಗಳನ್ನ ರೀಡ್ ಮಾಡಿದ್ದಾರೆ. ಘಟನೆ ನಡೆದು 4 ದಿನವಾದ್ರೂ ಬಾಂಬ್ ಇಟ್ಟವನು ಯಾರು ಅನ್ನೋದು ಇದೂವರೆಗೂ ಗೊತ್ತಾಗಿಲ್ಲ. ಅದಕ್ಕೆ ಕಾರಣ ಅಲ್ಲಿ ಬಂಬ್ ಇಡಲು ಬಂದಿದ್ದ ಶಂಕಿತ ತಿಂಗಳುಗಟ್ಟಲೆ ಹೋಂ ವರ್ಕ್ ಮಾಡಿದ್ದ. ಆದ್ರೆ ಅವನ ಬೆನ್ನುಬಿಡದ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.. ಅಷ್ಟೇ ಅಲ್ಲ ಮೂವರು ಮೋಸ್ಟ್ ವಾಂಟೆಡ್‌ಗಳ ಮೇಲೆ ಅನುಮಾನವಿದ್ದು ಅವರ ಪತ್ತೆಗೆ ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more