Rameshwaram Cafe Blast ಬೆಂಗಳೂರಲ್ಲಿ ಸ್ಫೋಟಿಸಿ, ಬಳ್ಳಾರಿಯಲ್ಲಿ ಓಡಾಟ! ಚಹರೆ ಕೊನೆಗೂ ಪತ್ತೆ!

Rameshwaram Cafe Blast ಬೆಂಗಳೂರಲ್ಲಿ ಸ್ಫೋಟಿಸಿ, ಬಳ್ಳಾರಿಯಲ್ಲಿ ಓಡಾಟ! ಚಹರೆ ಕೊನೆಗೂ ಪತ್ತೆ!

Published : Mar 08, 2024, 03:30 PM ISTUpdated : Mar 08, 2024, 03:37 PM IST

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಚಹರೆ ಕೊನೆಗೂ ಪತ್ತೆಯಾಗಿದೆ. ಬಾಂಬ್ ​ಸ್ಫೋಟದ 1 ವಾರದ ಬಳಿಕ ಶಂಕಿತನ ಮುಖ ಅನಾವರಣವಾಗಿದೆ.

ಬೆಂಗಳೂರು (ಮಾ.8): ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಚಹರೆ ಕೊನೆಗೂ ಪತ್ತೆಯಾಗಿದೆ. ಬಾಂಬ್ ​ಸ್ಫೋಟದ 1 ವಾರದ ಬಳಿಕ ಶಂಕಿತನ ಮುಖ ಅನಾವರಣ. ಬರುವಾಗ ಫುಲ್​ ಶರ್ಟ್​.. ಕ್ಯಾಪ್ ಧರಿಸಿ ಬಂದು ಬಾಂಬ್ ಇಟ್ಟ. ಬಸ್​ನಲ್ಲಿ ಹೋಗುವಾಗ ವೇಷವನ್ನೇ ಬದಲಾಯಿಸಿದ ಬಾಂಬರ್. ಬಸ್​ನಲ್ಲಿ ಕ್ಯಾಪ್​ ಇಲ್ಲದೇ ಟೀ-ಶರ್ಟ್​ ಧರಿಸಿ ಶಂಕಿತ​ ಪ್ರಯಾಣ. ಹೂಡಿಯ ಮಸೀದಿಯೊಂದರ ಬಳಿ ಬಟ್ಟೆ ಬದಲಿಸಿದ ಶಂಕಿತ. ಬಾಂಬರ್​ ಹುಡುಕಿ ಕೊಟ್ಟವರಿಗೆ N.I.A 10 ಲಕ್ಷ ಬಹುಮಾನ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!