ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಶಿಫ್ಟ್: ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ

ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಶಿಫ್ಟ್: ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ

Published : Apr 13, 2024, 10:18 AM ISTUpdated : Apr 13, 2024, 10:19 AM IST

ತಡರಾತ್ರಿ ಇಂಟ್ರಾಗೇಷನ್ ಸೆಲ್‌ಗೆ ಕರೆತಂದಿರುವ ಎನ್‌ಐಎ
ರಾತ್ರಿಯಿಂದಲೇ ಇಂಟ್ರಾಗೇಷನ್ ಸೆಲ್‌ನಲ್ಲೇ ಇರುವ ಶಂಕಿತರು
ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ(Rameshwaram Cafe Blast) ಆರೋಪಿಗಳುನ್ನು ಎನ್‌ಐಎ(NIA) ಬೆಂಗಳೂರಿಗೆ(Bengaluru) ಕರೆತಂದಿದೆ. ಇಂದು ಬೆಳಗ್ಗೆ 10.30ಕ್ಕೆ ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಶಂಕಿತರನ್ನು ಹಾಜರು ಪಡಿಸಲಾಗುವುದು. ನ್ಯಾಯಾಧೀಶರ ಸಮಕ್ಷಮ ಹಾಜರುಪಡಿಸಲಿರುವ ಎನ್ಐಎ ಅಧಿಕಾರಿಗಳು. ಕೋರಮಂಗಲದ ರಾಷ್ಟ್ರೀಯ ಕ್ರೀಡಾ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗುವುದು. ಪಶ್ಚಿಮ ಬಂಗಾಳದಿಂದ‌ (West Bengal) ಕರೆತರಲು ಟ್ರಾನ್ಸಿಟ್ ವಾರೆಂಟ್‌ನನ್ನು ಎನ್‌ಐಎ ಅಧಿಕಾರಿಗಳು ಪಡೆದಿದ್ದರು. ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ಎನ್ಐಎ ಕಸ್ಟಡಿಗೆ ಪಡೆಯುವ  ಸಾಧ್ಯತೆ ಇದೆ. ಸದ್ಯ ಮಡಿವಾಳದ ಇಂಟ್ರಾಗೇಷನ್ ಸೆಲ್‌ನಲ್ಲಿ ಶಂಕಿತರು ಇದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಸೌರ ಯುಗಾದಿ ಮಹತ್ವವೇನು ? ಇದನ್ನು ಆಚರಿಸುವುದರಿಂದ ದೊರೆಯುವ ಫಲವೇನು ?

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more