ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಶಿಫ್ಟ್: ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ

ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಬೆಂಗಳೂರಿಗೆ ಶಿಫ್ಟ್: ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ

Published : Apr 13, 2024, 10:18 AM ISTUpdated : Apr 13, 2024, 10:19 AM IST

ತಡರಾತ್ರಿ ಇಂಟ್ರಾಗೇಷನ್ ಸೆಲ್‌ಗೆ ಕರೆತಂದಿರುವ ಎನ್‌ಐಎ
ರಾತ್ರಿಯಿಂದಲೇ ಇಂಟ್ರಾಗೇಷನ್ ಸೆಲ್‌ನಲ್ಲೇ ಇರುವ ಶಂಕಿತರು
ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ(Rameshwaram Cafe Blast) ಆರೋಪಿಗಳುನ್ನು ಎನ್‌ಐಎ(NIA) ಬೆಂಗಳೂರಿಗೆ(Bengaluru) ಕರೆತಂದಿದೆ. ಇಂದು ಬೆಳಗ್ಗೆ 10.30ಕ್ಕೆ ಕೋರಮಂಗಲದ ನ್ಯಾಯಾಧೀಶರ ನಿವಾಸಕ್ಕೆ ಶಂಕಿತರನ್ನು ಹಾಜರು ಪಡಿಸಲಾಗುವುದು. ನ್ಯಾಯಾಧೀಶರ ಸಮಕ್ಷಮ ಹಾಜರುಪಡಿಸಲಿರುವ ಎನ್ಐಎ ಅಧಿಕಾರಿಗಳು. ಕೋರಮಂಗಲದ ರಾಷ್ಟ್ರೀಯ ಕ್ರೀಡಾ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗುವುದು. ಪಶ್ಚಿಮ ಬಂಗಾಳದಿಂದ‌ (West Bengal) ಕರೆತರಲು ಟ್ರಾನ್ಸಿಟ್ ವಾರೆಂಟ್‌ನನ್ನು ಎನ್‌ಐಎ ಅಧಿಕಾರಿಗಳು ಪಡೆದಿದ್ದರು. ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ಎನ್ಐಎ ಕಸ್ಟಡಿಗೆ ಪಡೆಯುವ  ಸಾಧ್ಯತೆ ಇದೆ. ಸದ್ಯ ಮಡಿವಾಳದ ಇಂಟ್ರಾಗೇಷನ್ ಸೆಲ್‌ನಲ್ಲಿ ಶಂಕಿತರು ಇದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಸೌರ ಯುಗಾದಿ ಮಹತ್ವವೇನು ? ಇದನ್ನು ಆಚರಿಸುವುದರಿಂದ ದೊರೆಯುವ ಫಲವೇನು ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more