ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?

ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?

Published : Aug 06, 2025, 09:07 AM IST

ಬೈಕ್ ರೇಸ್ ವಿಚಾರವಾಗಿ ರಾಮನಗರ ಡಿಸಿ ಗನ್ ಮ್ಯಾನ್ ಮತ್ತು ಸ್ಥಳಿಯರ ನಡುವೆ ಕಳೆದ ತಿಂಗಳು 27 ರಂದು ಗಲಾಟೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಡ್ಯ (ಆ.06): ಬೈಕ್ ರೇಸ್ ವಿಚಾರವಾಗಿ ರಾಮನಗರ ಡಿಸಿ ಗನ್ ಮ್ಯಾನ್ ಮತ್ತು ಸ್ಥಳಿಯರ ನಡುವೆ ಕಳೆದ ತಿಂಗಳು 27 ರಂದು ಗಲಾಟೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಬೈಕ್ ರೇಸ್ ವಿಚಾರವಾಗಿ ಕೆ.ಆರ್.ಪೇಟೆ ನಿವಾಸಿಯಾಗಿರುವ ರಾಮನಗರ ಜಿಲ್ಲಾಧಿಕಾರಿ ಗನ್ ಮ್ಯಾನ್ ಮನ್ಸೂರ್‌ನಿಂದ ಹಲ್ಲೆಯಾಗಿದೆ. ಬಳಿಕ ನಾಲ್ಕೈದು ಜನರಿಗೆ ಪ್ರತಿಯಾಗಿ ಮನ್ಸೂರ್‌ ಮೇಲೆ ಹಲ್ಲೆ ನಡೆದಿದ್ದು, ಈ ವೇಳೆ ಲಾಠಿ ಚಾರ್ಜ್ ಮಾಡಿ  ಪೊಲೀಸರು ಜನರನ್ನು ಚದುರಿಸಿದ್ದಾರೆ. ಸದ್ಯ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more