ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?

ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?

Published : Aug 06, 2025, 09:07 AM IST

ಬೈಕ್ ರೇಸ್ ವಿಚಾರವಾಗಿ ರಾಮನಗರ ಡಿಸಿ ಗನ್ ಮ್ಯಾನ್ ಮತ್ತು ಸ್ಥಳಿಯರ ನಡುವೆ ಕಳೆದ ತಿಂಗಳು 27 ರಂದು ಗಲಾಟೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಡ್ಯ (ಆ.06): ಬೈಕ್ ರೇಸ್ ವಿಚಾರವಾಗಿ ರಾಮನಗರ ಡಿಸಿ ಗನ್ ಮ್ಯಾನ್ ಮತ್ತು ಸ್ಥಳಿಯರ ನಡುವೆ ಕಳೆದ ತಿಂಗಳು 27 ರಂದು ಗಲಾಟೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಬೈಕ್ ರೇಸ್ ವಿಚಾರವಾಗಿ ಕೆ.ಆರ್.ಪೇಟೆ ನಿವಾಸಿಯಾಗಿರುವ ರಾಮನಗರ ಜಿಲ್ಲಾಧಿಕಾರಿ ಗನ್ ಮ್ಯಾನ್ ಮನ್ಸೂರ್‌ನಿಂದ ಹಲ್ಲೆಯಾಗಿದೆ. ಬಳಿಕ ನಾಲ್ಕೈದು ಜನರಿಗೆ ಪ್ರತಿಯಾಗಿ ಮನ್ಸೂರ್‌ ಮೇಲೆ ಹಲ್ಲೆ ನಡೆದಿದ್ದು, ಈ ವೇಳೆ ಲಾಠಿ ಚಾರ್ಜ್ ಮಾಡಿ  ಪೊಲೀಸರು ಜನರನ್ನು ಚದುರಿಸಿದ್ದಾರೆ. ಸದ್ಯ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
Read more