ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?

ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?

Published : Aug 06, 2025, 09:07 AM IST

ಬೈಕ್ ರೇಸ್ ವಿಚಾರವಾಗಿ ರಾಮನಗರ ಡಿಸಿ ಗನ್ ಮ್ಯಾನ್ ಮತ್ತು ಸ್ಥಳಿಯರ ನಡುವೆ ಕಳೆದ ತಿಂಗಳು 27 ರಂದು ಗಲಾಟೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಡ್ಯ (ಆ.06): ಬೈಕ್ ರೇಸ್ ವಿಚಾರವಾಗಿ ರಾಮನಗರ ಡಿಸಿ ಗನ್ ಮ್ಯಾನ್ ಮತ್ತು ಸ್ಥಳಿಯರ ನಡುವೆ ಕಳೆದ ತಿಂಗಳು 27 ರಂದು ಗಲಾಟೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಬೈಕ್ ರೇಸ್ ವಿಚಾರವಾಗಿ ಕೆ.ಆರ್.ಪೇಟೆ ನಿವಾಸಿಯಾಗಿರುವ ರಾಮನಗರ ಜಿಲ್ಲಾಧಿಕಾರಿ ಗನ್ ಮ್ಯಾನ್ ಮನ್ಸೂರ್‌ನಿಂದ ಹಲ್ಲೆಯಾಗಿದೆ. ಬಳಿಕ ನಾಲ್ಕೈದು ಜನರಿಗೆ ಪ್ರತಿಯಾಗಿ ಮನ್ಸೂರ್‌ ಮೇಲೆ ಹಲ್ಲೆ ನಡೆದಿದ್ದು, ಈ ವೇಳೆ ಲಾಠಿ ಚಾರ್ಜ್ ಮಾಡಿ  ಪೊಲೀಸರು ಜನರನ್ನು ಚದುರಿಸಿದ್ದಾರೆ. ಸದ್ಯ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more