ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?

ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?

Published : Aug 06, 2025, 09:07 AM IST

ಬೈಕ್ ರೇಸ್ ವಿಚಾರವಾಗಿ ರಾಮನಗರ ಡಿಸಿ ಗನ್ ಮ್ಯಾನ್ ಮತ್ತು ಸ್ಥಳಿಯರ ನಡುವೆ ಕಳೆದ ತಿಂಗಳು 27 ರಂದು ಗಲಾಟೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಡ್ಯ (ಆ.06): ಬೈಕ್ ರೇಸ್ ವಿಚಾರವಾಗಿ ರಾಮನಗರ ಡಿಸಿ ಗನ್ ಮ್ಯಾನ್ ಮತ್ತು ಸ್ಥಳಿಯರ ನಡುವೆ ಕಳೆದ ತಿಂಗಳು 27 ರಂದು ಗಲಾಟೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಬೈಕ್ ರೇಸ್ ವಿಚಾರವಾಗಿ ಕೆ.ಆರ್.ಪೇಟೆ ನಿವಾಸಿಯಾಗಿರುವ ರಾಮನಗರ ಜಿಲ್ಲಾಧಿಕಾರಿ ಗನ್ ಮ್ಯಾನ್ ಮನ್ಸೂರ್‌ನಿಂದ ಹಲ್ಲೆಯಾಗಿದೆ. ಬಳಿಕ ನಾಲ್ಕೈದು ಜನರಿಗೆ ಪ್ರತಿಯಾಗಿ ಮನ್ಸೂರ್‌ ಮೇಲೆ ಹಲ್ಲೆ ನಡೆದಿದ್ದು, ಈ ವೇಳೆ ಲಾಠಿ ಚಾರ್ಜ್ ಮಾಡಿ  ಪೊಲೀಸರು ಜನರನ್ನು ಚದುರಿಸಿದ್ದಾರೆ. ಸದ್ಯ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more