Jun 25, 2021, 5:14 PM IST
ಬೆಂಗಳೂರು (ಜೂ. 25) ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಮಾಡಿ ತಲೆತಪ್ಪಿಸಿಕೊಂಡಿದ್ದವರ ಕಾಲಿಗೆ ಗುಂಡೇಟು ಬಿದ್ದಿದೆ. ಬೆಂಗಳೂರು ಪೊಲೀಸರು ರೋಚಕ ಕಾರ್ಯಾಚರಣೆ ನಡೆಸಿದ್ದಾರೆ.
ಬಿಜೆಪಿ ನಾಯಕಿ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಮಾಡಿದವರನ್ನು ಅತಿಶೀಘ್ರ ಬಂಧಿಸಿ ಎಂದು ಸಿಎಂ ಯಡಿಯೂರಪ್ಪಸೂಚನೆ ನೀಡಿದ್ದರು.