ರೇಣುಕಾಸ್ವಾಮಿ ಕೊಲೆ ಪ್ರಕರಣ: 19 ಜನರ ಪೈಕಿ 8 ಮಂದಿಗೆ ದರ್ಶನ್ ಪರಿಚಯವೇ ಇರಲಿಲ್ವಾ ?

ರೇಣುಕಾಸ್ವಾಮಿ ಕೊಲೆ ಪ್ರಕರಣ: 19 ಜನರ ಪೈಕಿ 8 ಮಂದಿಗೆ ದರ್ಶನ್ ಪರಿಚಯವೇ ಇರಲಿಲ್ವಾ ?

Published : Jun 17, 2024, 01:20 PM ISTUpdated : Jun 17, 2024, 01:24 PM IST

19 ಜನರ ಪೈಕಿ 8 ಮಂದಿಗೆ ದರ್ಶನ್ ಪರಿಚಯವೇ ಇರಲಿಲ್ವಂತೆ. 8 ಮಂದಿ ದರ್ಶನ್‌​​​ರನ್ನ ಭೇಟಿಯಾಗಿದ್ದೇ ಅರೆಸ್ಟ್ ಆದ ಬಳಿಕ ಎಂದು ತಿಳಿದುಬಂದಿದೆ.

ನಟ ದರ್ಶನ್ ಗ್ಯಾಂಗ್‌​​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಆದ್ರೆ ಈ 19 ಜನರ ಪೈಕಿ 8 ಮಂದಿಗೆ ದರ್ಶನ್(Darshan) ಪರಿಚಯವೇ ಇರಲಿಲ್ವಂತೆ. 8 ಮಂದಿ ದರ್ಶನ್‌​​​ರನ್ನ ಭೇಟಿಯಾಗಿದ್ದೇ ಅರೆಸ್ಟ್(Arrest) ಆದ ಬಳಿಕ ಎಂದು ತಿಳಿದುಬಂದಿದೆ. ಕಾರನ್ನ ವಾಶ್ ಮಾಡಿಸಿದ್ದ ಹೇಮಂತ್ ದರ್ಶನ್‌​​ರನ್ನ ಕಂಡಿದ್ದೇ ಪೊಲೀಸ್ ಸ್ಟೇಷನ್‌ನಲ್ಲಿ ಎಂದು ತಿಳಿದುಬಂದಿದೆ. ಕಾರು ಮಾಲೀಕ ಪುನೀತ್ ಸೂಚನೆಯಂತೆ ಹೇಮಂತ್‌ ಕಾರ್‌ ವಾಶ್(Car Wash) ಮಾಡಿಸಿದ್ದ ಎನ್ನಲಾಗ್ತಿದೆ. ಅನುಕುಮಾರ್, ಇಟಿಯೋಸ್ ಕಾರು ಚಾಲಕ ರವಿ, ಲಕ್ಷ್ಮಣ್, ಜಗದೀಶ್ ಇವರೆಲ್ಲಾ ದರ್ಶನ್‌ನನ್ನು ಕಂಡಿದ್ದೆ ಪೊಲೀಸ್ ಸ್ಟೇಷನ್. ಮೃತದೇಹ ಬಿಸಾಡಿದ್ದ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಕೂಡ ಅಪರಿಚಿತರು ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಐವರ ಜಾಲಕ್ಕೆ ಸಿಲುಕಿದ ಡಿ-ಗ್ಯಾಂಗ್..ತಪ್ಪಿಸಿಕೊಳ್ಳೋದು ಡೌಟ್? ಕೊಲೆ ಕೇಸ್‌ಗೆ ಶಕ್ತಿ ತುಂಬಿದ ಸಿಎಂ..!

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ