ರೇಣುಕಾಸ್ವಾಮಿ ಕೊಲ್ಲೋದಕ್ಕೂ ಮೊದಲು ವಿಡಿಯೋ..? ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು!

ರೇಣುಕಾಸ್ವಾಮಿ ಕೊಲ್ಲೋದಕ್ಕೂ ಮೊದಲು ವಿಡಿಯೋ..? ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು!

Published : Jul 23, 2024, 01:37 PM IST

ರೇಣುಕಾಸ್ವಾಮಿ ಕೊಲೆ ಕೇಸ್ನ ಮತ್ತೊಂದು ರಹಸ್ಯ ಬಯಲು!
ನಟ ದರ್ಶನ್‌ಗೆ ಮನೆಯೂಟ..ಆದೇಶ ಕಾಯ್ದಿರಿಸಿದ ಕೋರ್ಟ್
ಮನೆ ಊಟ ಬೇಕಾ ?ಬೇಡವಾ ಎಂಬ ಬಗ್ಗೆ ವಾದ-ಪ್ರತಿವಾದ..!

ಮೂರೊತ್ತು ಬಿರಿಯಾನಿ ತಿಂದು, ಕೆಜಿ ಗಟ್ಟಲೇ ಪ್ರೊಟೀನ್ ಸೇವಿಸುತ್ತಿದ್ದವನು. ಇವತ್ತು ಮನೆಯೂಟಕ್ಕಾಗಿ ಅಂಗಲಾಚುತ್ತಿದ್ದಾನೆ. ಇದು ಡಿ ಗ್ಯಾಂಗ್‌ನ ಬಾಸ್ ದರ್ಶನ್ (Darshan) ಪರಿಸ್ಥಿತಿ. ಜೈಲು ಸೇರಿ 32 ದಿನಗಳಾಗಿರುವ ದರ್ಶನ್‌ಗೆ ಜೈಲೂಟ(Jail) ತಿಂದು ಸಾಕಾಗಿದೆ. 10 ಕೆ.ಜಿ ಕಡಿಮೆ ಕೂಡ ಆಗಿ ಬಿಟ್ಟಿದ್ದಾನಂತೆ. ಹೀಗಾಗಿ ನನಗೆ ಮನೆಯೂಟವೇ ಬೇಕು ಅಂತ ಕೋರ್ಟ್ ಮೆಟ್ಟಿಲೇರಿದ್ರು. ಇನ್ನೂ ಇದೇ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆದಿತ್ತು. ಕೋರ್ಟ್ ಇನ್ನೂ ಮೂರು ದಿನ ಜೈಲೂಟವೇ ತಿನ್ನಿ ಅಂತ ಹೇಳಿದೆ. ಇನ್ನೂ ಮೂರು ದಿನ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಇದಿಷ್ಟು ಊಟದ ಕಥೆಯಾದ್ರೆ ಇನ್ನೂ ರೇಣುಕಾಸ್ವಾಮಿಯ ಕೊಲೆ ಕೇಸ್‌ನ(Renukaswamy murder case) ತನಿಖೆಯ ಬಗ್ಗೆ ಹೇಳೋದು ಬಾಕಿ ಇದೆ. ಮನೆಯೂಟದ ಕಥೆ ಒಂದು ಕಡೆಯಾದ್ರೆ ದರ್ಶನ್ ಆ್ಯಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನ ಕೊಲ್ಲೋದಕ್ಕೂ ಮೊದಲು ಮಾಡಿದ್ದ ಒಂದು ಪ್ಲಾನ್ ಈಗ ಬಯಲಾಗಿದೆ. ರೇಣುಕಾಸ್ವಾಮಿಯನ್ನ ಕೊಲ್ಲೋದಕ್ಕೂ ಮೊದಲು ಆತನಿಂದ ಕ್ಷಮಾಪಣೆಯ ವಿಡಿಯೋ ಮಾಡಲು ಎಲ್ಲಾ ತಯಾರಿ ನಡೆಸಿದ್ರಂತೆ. ಆದ್ರೆ ಆತ ತೀರ ಅಸ್ವಸ್ಥನ್ನಾಗಿದ್ರಿಂದ ವಿಡಿಯೋ ಕಾರ್ಯಕ್ರಮವನ್ನ ಮರುದಿನಕ್ಕೆ ಇಟ್ಟುಕೊಂಡಿದ್ದರಂತೆ.

ಇದನ್ನೂ ವೀಕ್ಷಿಸಿ:  ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..? ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?