ರೇಣುಕಾಸ್ವಾಮಿ ಕೊಲ್ಲೋದಕ್ಕೂ ಮೊದಲು ವಿಡಿಯೋ..? ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು!

ರೇಣುಕಾಸ್ವಾಮಿ ಕೊಲ್ಲೋದಕ್ಕೂ ಮೊದಲು ವಿಡಿಯೋ..? ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು!

Published : Jul 23, 2024, 01:37 PM IST

ರೇಣುಕಾಸ್ವಾಮಿ ಕೊಲೆ ಕೇಸ್ನ ಮತ್ತೊಂದು ರಹಸ್ಯ ಬಯಲು!
ನಟ ದರ್ಶನ್‌ಗೆ ಮನೆಯೂಟ..ಆದೇಶ ಕಾಯ್ದಿರಿಸಿದ ಕೋರ್ಟ್
ಮನೆ ಊಟ ಬೇಕಾ ?ಬೇಡವಾ ಎಂಬ ಬಗ್ಗೆ ವಾದ-ಪ್ರತಿವಾದ..!

ಮೂರೊತ್ತು ಬಿರಿಯಾನಿ ತಿಂದು, ಕೆಜಿ ಗಟ್ಟಲೇ ಪ್ರೊಟೀನ್ ಸೇವಿಸುತ್ತಿದ್ದವನು. ಇವತ್ತು ಮನೆಯೂಟಕ್ಕಾಗಿ ಅಂಗಲಾಚುತ್ತಿದ್ದಾನೆ. ಇದು ಡಿ ಗ್ಯಾಂಗ್‌ನ ಬಾಸ್ ದರ್ಶನ್ (Darshan) ಪರಿಸ್ಥಿತಿ. ಜೈಲು ಸೇರಿ 32 ದಿನಗಳಾಗಿರುವ ದರ್ಶನ್‌ಗೆ ಜೈಲೂಟ(Jail) ತಿಂದು ಸಾಕಾಗಿದೆ. 10 ಕೆ.ಜಿ ಕಡಿಮೆ ಕೂಡ ಆಗಿ ಬಿಟ್ಟಿದ್ದಾನಂತೆ. ಹೀಗಾಗಿ ನನಗೆ ಮನೆಯೂಟವೇ ಬೇಕು ಅಂತ ಕೋರ್ಟ್ ಮೆಟ್ಟಿಲೇರಿದ್ರು. ಇನ್ನೂ ಇದೇ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆದಿತ್ತು. ಕೋರ್ಟ್ ಇನ್ನೂ ಮೂರು ದಿನ ಜೈಲೂಟವೇ ತಿನ್ನಿ ಅಂತ ಹೇಳಿದೆ. ಇನ್ನೂ ಮೂರು ದಿನ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಇದಿಷ್ಟು ಊಟದ ಕಥೆಯಾದ್ರೆ ಇನ್ನೂ ರೇಣುಕಾಸ್ವಾಮಿಯ ಕೊಲೆ ಕೇಸ್‌ನ(Renukaswamy murder case) ತನಿಖೆಯ ಬಗ್ಗೆ ಹೇಳೋದು ಬಾಕಿ ಇದೆ. ಮನೆಯೂಟದ ಕಥೆ ಒಂದು ಕಡೆಯಾದ್ರೆ ದರ್ಶನ್ ಆ್ಯಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನ ಕೊಲ್ಲೋದಕ್ಕೂ ಮೊದಲು ಮಾಡಿದ್ದ ಒಂದು ಪ್ಲಾನ್ ಈಗ ಬಯಲಾಗಿದೆ. ರೇಣುಕಾಸ್ವಾಮಿಯನ್ನ ಕೊಲ್ಲೋದಕ್ಕೂ ಮೊದಲು ಆತನಿಂದ ಕ್ಷಮಾಪಣೆಯ ವಿಡಿಯೋ ಮಾಡಲು ಎಲ್ಲಾ ತಯಾರಿ ನಡೆಸಿದ್ರಂತೆ. ಆದ್ರೆ ಆತ ತೀರ ಅಸ್ವಸ್ಥನ್ನಾಗಿದ್ರಿಂದ ವಿಡಿಯೋ ಕಾರ್ಯಕ್ರಮವನ್ನ ಮರುದಿನಕ್ಕೆ ಇಟ್ಟುಕೊಂಡಿದ್ದರಂತೆ.

ಇದನ್ನೂ ವೀಕ್ಷಿಸಿ:  ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..? ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!