ರೇಣುಕಾಸ್ವಾಮಿ ಕೊಲ್ಲೋದಕ್ಕೂ ಮೊದಲು ವಿಡಿಯೋ..? ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು!

ರೇಣುಕಾಸ್ವಾಮಿ ಕೊಲ್ಲೋದಕ್ಕೂ ಮೊದಲು ವಿಡಿಯೋ..? ಕೊಲೆ ಕೇಸ್‌ನ ಮತ್ತೊಂದು ರಹಸ್ಯ ಬಯಲು!

Published : Jul 23, 2024, 01:37 PM IST

ರೇಣುಕಾಸ್ವಾಮಿ ಕೊಲೆ ಕೇಸ್ನ ಮತ್ತೊಂದು ರಹಸ್ಯ ಬಯಲು!
ನಟ ದರ್ಶನ್‌ಗೆ ಮನೆಯೂಟ..ಆದೇಶ ಕಾಯ್ದಿರಿಸಿದ ಕೋರ್ಟ್
ಮನೆ ಊಟ ಬೇಕಾ ?ಬೇಡವಾ ಎಂಬ ಬಗ್ಗೆ ವಾದ-ಪ್ರತಿವಾದ..!

ಮೂರೊತ್ತು ಬಿರಿಯಾನಿ ತಿಂದು, ಕೆಜಿ ಗಟ್ಟಲೇ ಪ್ರೊಟೀನ್ ಸೇವಿಸುತ್ತಿದ್ದವನು. ಇವತ್ತು ಮನೆಯೂಟಕ್ಕಾಗಿ ಅಂಗಲಾಚುತ್ತಿದ್ದಾನೆ. ಇದು ಡಿ ಗ್ಯಾಂಗ್‌ನ ಬಾಸ್ ದರ್ಶನ್ (Darshan) ಪರಿಸ್ಥಿತಿ. ಜೈಲು ಸೇರಿ 32 ದಿನಗಳಾಗಿರುವ ದರ್ಶನ್‌ಗೆ ಜೈಲೂಟ(Jail) ತಿಂದು ಸಾಕಾಗಿದೆ. 10 ಕೆ.ಜಿ ಕಡಿಮೆ ಕೂಡ ಆಗಿ ಬಿಟ್ಟಿದ್ದಾನಂತೆ. ಹೀಗಾಗಿ ನನಗೆ ಮನೆಯೂಟವೇ ಬೇಕು ಅಂತ ಕೋರ್ಟ್ ಮೆಟ್ಟಿಲೇರಿದ್ರು. ಇನ್ನೂ ಇದೇ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆದಿತ್ತು. ಕೋರ್ಟ್ ಇನ್ನೂ ಮೂರು ದಿನ ಜೈಲೂಟವೇ ತಿನ್ನಿ ಅಂತ ಹೇಳಿದೆ. ಇನ್ನೂ ಮೂರು ದಿನ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಇದಿಷ್ಟು ಊಟದ ಕಥೆಯಾದ್ರೆ ಇನ್ನೂ ರೇಣುಕಾಸ್ವಾಮಿಯ ಕೊಲೆ ಕೇಸ್‌ನ(Renukaswamy murder case) ತನಿಖೆಯ ಬಗ್ಗೆ ಹೇಳೋದು ಬಾಕಿ ಇದೆ. ಮನೆಯೂಟದ ಕಥೆ ಒಂದು ಕಡೆಯಾದ್ರೆ ದರ್ಶನ್ ಆ್ಯಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನ ಕೊಲ್ಲೋದಕ್ಕೂ ಮೊದಲು ಮಾಡಿದ್ದ ಒಂದು ಪ್ಲಾನ್ ಈಗ ಬಯಲಾಗಿದೆ. ರೇಣುಕಾಸ್ವಾಮಿಯನ್ನ ಕೊಲ್ಲೋದಕ್ಕೂ ಮೊದಲು ಆತನಿಂದ ಕ್ಷಮಾಪಣೆಯ ವಿಡಿಯೋ ಮಾಡಲು ಎಲ್ಲಾ ತಯಾರಿ ನಡೆಸಿದ್ರಂತೆ. ಆದ್ರೆ ಆತ ತೀರ ಅಸ್ವಸ್ಥನ್ನಾಗಿದ್ರಿಂದ ವಿಡಿಯೋ ಕಾರ್ಯಕ್ರಮವನ್ನ ಮರುದಿನಕ್ಕೆ ಇಟ್ಟುಕೊಂಡಿದ್ದರಂತೆ.

ಇದನ್ನೂ ವೀಕ್ಷಿಸಿ:  ದರ್ಶನ್‌ಗೆ ಮನೆಯೂಟವೋ..ಜೈಲೂಟವೋ..? ಮನೆ ಊಟ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪು ಜುಲೈ 25ಕ್ಕೆ ಮುಂದೂಡಿಕೆ !

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!