ನಟ ದರ್ಶನ್‌ಗೆ ಜೈಲಲ್ಲಿ ಊಟ ಸೇರ್ತಿಲ್ವಾ..? ನಿದ್ರೆ ಬರ್ತಿಲ್ವಾ..? ಪೊಲೀಸರ ಆಕ್ಷೇಪಣೆಯಲ್ಲಿ ಏನಿದೆ..?

ನಟ ದರ್ಶನ್‌ಗೆ ಜೈಲಲ್ಲಿ ಊಟ ಸೇರ್ತಿಲ್ವಾ..? ನಿದ್ರೆ ಬರ್ತಿಲ್ವಾ..? ಪೊಲೀಸರ ಆಕ್ಷೇಪಣೆಯಲ್ಲಿ ಏನಿದೆ..?

Published : Jul 19, 2024, 01:04 PM ISTUpdated : Jul 19, 2024, 01:05 PM IST

ಜೈಲಿನಲ್ಲಿ ಇರುವಾಗಲೂ ಸಮಸ್ಯೆ ಇದೆ ಅಂತ ಮೆಡಿಕಲ್ ರೆಕಾರ್ಡ್ ಇಲ್ಲ
ದರ್ಶನ್‌ಗೆ ಆರೋಗ್ಯ ಸಮಸ್ಸೆ ಇದೆ ಅಂತಾ ಅಧಿಕಾರಿಗಳು ವರದಿ ನೀಡಿಲ್ಲ
ಯಾವುದೇ ವೈದ್ಯರು ದರ್ಶನ್‌ಗೆ ಸಮಸ್ಯೆ ಇದೆ ಅಂತ ಮಾಹಿತಿ ನೀಡಿಲ್ಲ
 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ದರ್ಶನ್ (Darshan) ಟೀಂ ಜೈಲಿಗೆ ಹೋಗಿ 29 ದಿನವಾಗಿದ್ದು, ನಟನಿಗೆ ಜೈಲಲ್ಲಿ ಊಟ ಸೇರ್ತಿಲ್ವಾವಂತೆ ಜೊತೆಗೆ ನಿದ್ರೆ ಬರ್ತಿಲ್ವಾವಂತೆ. ಜೈಲಲ್ಲಿ ಟೈಂ ಪಾಸ್ ಮಾಡೋದಕ್ಕೆ ಆಗದೇ ದರ್ಶನ್‌ ಹೈರಾಣಾಗಿದ್ದಾರಂತೆ. ಮನೆ ಊಟ, ಹಾಸಿಗೆ, ಪುಸ್ತಕವನ್ನು ದರ್ಶನ್‌ ಕೋರಿದ್ದರು. ಈ ಎಲ್ಲಾ ಸವಲತ್ತಿಗೆ ನಟ ದರ್ಶನ್‌ ಹೈಕೋರ್ಟ್‌ಗೆ(High court) ಅರ್ಜಿ ಸಲ್ಲಿಸಿದ್ದಾರಂತೆ. ನಿನ್ನೆ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಅರ್ಜಿಗೆ ಪೊಲೀಸರ(Police) ಪರ ಎಸ್‌ಪಿಪಿ(SPP) ಆಕ್ಷೇಪಣೆ ಸಲ್ಲಿಕೆ ಮಾಡಿದೆ. ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಕೋರ್ಟ್‌ ಮುಂದೂಡಿದೆ. ಹೈಕೋರ್ಟ್‌ಗೆ ಕೊಟ್ಟ ಆಕ್ಷೇಪಣೆಯಲ್ಲಿ ಹಲವು ಅಂಶ ಉಲ್ಲೇಖ ಮಾಡಲಾಗಿದ್ದು, ರಿಟ್ ಅರ್ಜಿ ಸಲ್ಲಿಸುವ ಮೊದಲು ಅಗತ್ಯ ಕಾನೂನು ಪ್ರಕ್ರಿಯೆ ಅಗತ್ಯವಾಗಿದೆ. ಹಲವು ಮಾಹಿತಿ ಉಲ್ಲೇಖಿಸಿ ರಿಟ್ ಅರ್ಜಿಯನ್ನು ಎಸ್‌ಪಿಪಿ ಸಲ್ಲಿಸಿದೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಚಿವರ ವಿರುದ್ಧ ಅಪಸ್ವರ: ಸಿಎಂ ಮುಂದೆ ಅನುದಾನಕ್ಕೆ ಬಿಗಿಪಟ್ಟು ಹಿಡಿದ ಶಾಸಕರು!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more