ನಟ ದರ್ಶನ್‌ಗೆ ಜೈಲಲ್ಲಿ ಊಟ ಸೇರ್ತಿಲ್ವಾ..? ನಿದ್ರೆ ಬರ್ತಿಲ್ವಾ..? ಪೊಲೀಸರ ಆಕ್ಷೇಪಣೆಯಲ್ಲಿ ಏನಿದೆ..?

ನಟ ದರ್ಶನ್‌ಗೆ ಜೈಲಲ್ಲಿ ಊಟ ಸೇರ್ತಿಲ್ವಾ..? ನಿದ್ರೆ ಬರ್ತಿಲ್ವಾ..? ಪೊಲೀಸರ ಆಕ್ಷೇಪಣೆಯಲ್ಲಿ ಏನಿದೆ..?

Published : Jul 19, 2024, 01:04 PM ISTUpdated : Jul 19, 2024, 01:05 PM IST

ಜೈಲಿನಲ್ಲಿ ಇರುವಾಗಲೂ ಸಮಸ್ಯೆ ಇದೆ ಅಂತ ಮೆಡಿಕಲ್ ರೆಕಾರ್ಡ್ ಇಲ್ಲ
ದರ್ಶನ್‌ಗೆ ಆರೋಗ್ಯ ಸಮಸ್ಸೆ ಇದೆ ಅಂತಾ ಅಧಿಕಾರಿಗಳು ವರದಿ ನೀಡಿಲ್ಲ
ಯಾವುದೇ ವೈದ್ಯರು ದರ್ಶನ್‌ಗೆ ಸಮಸ್ಯೆ ಇದೆ ಅಂತ ಮಾಹಿತಿ ನೀಡಿಲ್ಲ
 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy murder case) ದರ್ಶನ್ (Darshan) ಟೀಂ ಜೈಲಿಗೆ ಹೋಗಿ 29 ದಿನವಾಗಿದ್ದು, ನಟನಿಗೆ ಜೈಲಲ್ಲಿ ಊಟ ಸೇರ್ತಿಲ್ವಾವಂತೆ ಜೊತೆಗೆ ನಿದ್ರೆ ಬರ್ತಿಲ್ವಾವಂತೆ. ಜೈಲಲ್ಲಿ ಟೈಂ ಪಾಸ್ ಮಾಡೋದಕ್ಕೆ ಆಗದೇ ದರ್ಶನ್‌ ಹೈರಾಣಾಗಿದ್ದಾರಂತೆ. ಮನೆ ಊಟ, ಹಾಸಿಗೆ, ಪುಸ್ತಕವನ್ನು ದರ್ಶನ್‌ ಕೋರಿದ್ದರು. ಈ ಎಲ್ಲಾ ಸವಲತ್ತಿಗೆ ನಟ ದರ್ಶನ್‌ ಹೈಕೋರ್ಟ್‌ಗೆ(High court) ಅರ್ಜಿ ಸಲ್ಲಿಸಿದ್ದಾರಂತೆ. ನಿನ್ನೆ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಅರ್ಜಿಗೆ ಪೊಲೀಸರ(Police) ಪರ ಎಸ್‌ಪಿಪಿ(SPP) ಆಕ್ಷೇಪಣೆ ಸಲ್ಲಿಕೆ ಮಾಡಿದೆ. ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಕೋರ್ಟ್‌ ಮುಂದೂಡಿದೆ. ಹೈಕೋರ್ಟ್‌ಗೆ ಕೊಟ್ಟ ಆಕ್ಷೇಪಣೆಯಲ್ಲಿ ಹಲವು ಅಂಶ ಉಲ್ಲೇಖ ಮಾಡಲಾಗಿದ್ದು, ರಿಟ್ ಅರ್ಜಿ ಸಲ್ಲಿಸುವ ಮೊದಲು ಅಗತ್ಯ ಕಾನೂನು ಪ್ರಕ್ರಿಯೆ ಅಗತ್ಯವಾಗಿದೆ. ಹಲವು ಮಾಹಿತಿ ಉಲ್ಲೇಖಿಸಿ ರಿಟ್ ಅರ್ಜಿಯನ್ನು ಎಸ್‌ಪಿಪಿ ಸಲ್ಲಿಸಿದೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಚಿವರ ವಿರುದ್ಧ ಅಪಸ್ವರ: ಸಿಎಂ ಮುಂದೆ ಅನುದಾನಕ್ಕೆ ಬಿಗಿಪಟ್ಟು ಹಿಡಿದ ಶಾಸಕರು!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more