ನಟ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ: ಮೂವರು ಸೇರಿ ಮಾಜಿ ಉಪಮೇಯರ್ ಮೋಹನ್ ರಾಜ್‌ಗೆ 2ನೇ ನೋಟಿಸ್

ನಟ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ: ಮೂವರು ಸೇರಿ ಮಾಜಿ ಉಪಮೇಯರ್ ಮೋಹನ್ ರಾಜ್‌ಗೆ 2ನೇ ನೋಟಿಸ್

Published : Jul 05, 2024, 02:18 PM IST

ನೋಟಿಸ್ ತಲುಪುತ್ತಿದ್ದಂತೆ ಕಾರ್ತಿಕ್ ಪುರೋಹಿತ್ ಎಸ್ಕೇಪ್
ಆರೋಪಿ  ಪ್ರದೋಷ್‌ಗೆ ಆಪ್ತನಾಗಿರೋ ಕಾರ್ತಿಕ್ ಪುರೋಹಿತ್
ರೇಣುಕಾಸ್ವಾಮಿ ಕೇಸ್ನಲ್ಲಿ ಮೂವರಿಗೆ ಶುರುವಾಗಿದೆ ನಡುಕ
 

ಜೈಲಿನಲ್ಲಿರುವ ನಟ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ(Renukaswamy murder case) ಮೂವರಿಗೆ ನೋಟಿಸ್ ನೀಡಲಾಗಿದೆ. ಮಾಜಿ ಉಪಮೇಯರ್ ಮೋಹನ್ ರಾಜ್‌ಗೆ (Former Deputy Mayor Mohan Raj)2ನೇ ನೋಟಿಸ್ ನೀಡಲಾಗಿದೆ. ಬಸವೇಶ್ವರನಗರ ಪೊಲೀಸ್ ಠಾಣೆಗೆ ಹಾಜರಾಗುವಂತೆ‌ ನೋಟಿಸ್ ನೀಡಲಾಗಿದೆ. ನಟ ದರ್ಶನ್‌ಗೆ 40 ಲಕ್ಷ ಹಣ ನೀಡಿದ್ದ ಮೋಹನ್ ರಾಜ್. ಮೋಹನ್ ರಾಜ್ ರಿಂದ ದರ್ಶನ್ 40 ಲಕ್ಷ ಹಣವನ್ನು ದರ್ಶನ್‌ ಪಡೆದಿದ್ದರು. ಯಾವ ಉದ್ದೇಶಕ್ಕಾಗಿ ದರ್ಶನ್‌ಗೆ(Darshan) ಹಣ ನೀಡಿದ್ದಾರೆಂದು ಕೇಳಿ ನೋಟಿಸ್ ನೀಡಲಾಗಿದೆ. ಹಣದ ಬಗ್ಗೆ ಮಾಹಿತಿ ನೀಡುವಂತೆ ಮೋಹನ್‌ ರಾಜ್‌ಗೆ ಸೂಚನೆ ನೀಡಲಾಗಿದೆ. ಪ್ರಕರಣ ಸಂಬಂಧ ಪವಿತ್ರಾಗೌಡ ಸ್ನೇಹಿತೆ ಸಮತಾಗೂ ನೋಟಿಸ್ ನೀಡಲಾಗಿದೆ. ಪ್ರಕರಣದ ಆರೋಪಿಗೆ ಹಣಕಾಸಿನ ಸಹಾಯ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಪ್ರಭಾವಿ ಶಾಸಕನ ಕಾರು ಚಾಲಕನಿಗೂ ನೋಟಿಸ್ ನೀಡಲಾಗಿದೆ. ಅಲ್ಲದೇ ಕಾರ್ತಿಕ್ ಪುರೋಹಿತ್ ಎಂಬ ಕಾರು ಚಾಲಕನಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ವೀಕ್ಷಿಸಿ:  ಬಗೆದಷ್ಟೂ ಬಯಲಾಗ್ತಿದೆ ಮುಡಾ 50-50 ಹಗರಣ: ಸಿಎಂ ಪತ್ನಿ ಬಳಿಕ , ಆಪ್ತನಿಗೂ ಮುಡಾ ಸೈಟ್ ಹಂಚಿಕೆ!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!