ದರ್ಶನ್‌ಗೆ ‘164’ ಕಂಟಕ..! ಕೊಲೆ ಪ್ರಕರಣದಲ್ಲಿ 180 ಸಾಕ್ಷ್ಯ ಸಂಗ್ರಹಿಸಿರುವ ಪೊಲೀಸರು !

ದರ್ಶನ್‌ಗೆ ‘164’ ಕಂಟಕ..! ಕೊಲೆ ಪ್ರಕರಣದಲ್ಲಿ 180 ಸಾಕ್ಷ್ಯ ಸಂಗ್ರಹಿಸಿರುವ ಪೊಲೀಸರು !

Published : Jun 25, 2024, 01:17 PM IST

ಕೊಲೆ ಪ್ರಕರಣದಲ್ಲಿ 180 ಸಾಕ್ಷ್ಯ ಸಂಗ್ರಹಿಸಿರುವ ಪೊಲೀಸರು 
ಪಟ್ಟಣಗೆರೆ ಶೆಡ್ ಸೆಕ್ಯುರಿಟಿ ಸೇರಿ 8 ಮಂದಿ ಪ್ರತ್ಯಕ್ಷ ದರ್ಶಿಗಳು
ಈಗಾಗಲೇ ಸೆಕ್ಯುರಿಟಿ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ(Renukaswamy murder case) ಸಂಬಂಧಿಸಿದಂತೆ ಪೊಲೀಸರು (Police) 180 ಸಾಕ್ಷ್ಯಗಳನ್ನು(Evidence) ಸಂಗ್ರಹಿಸಿದ್ದಾರೆ. ಸ್ಥಳ ಮಹಜರು ನಡೆಸಿ ಪ್ರತಿ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಕೊಲೆಯಾದ ಸ್ಥಳದಲ್ಲಿದ್ದ ಪ್ರತಿಯೊಂದು ವಸ್ತುಗಳನ್ನು ಸೀಜ್ ಮಾಡಲಾಗಿದೆ. ಪಟ್ಟಣಗೆರೆ ಶೆಡ್ ಸೆಕ್ಯುರಿಟಿ ಸೇರಿ 8 ಮಂದಿ ಪ್ರತ್ಯಕ್ಷದರ್ಶಿಗ ಹೇಳಿಕೆಯನ್ನು ಈಗಾಗಲೇ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಧರಿಸಿದ್ದ ಬಟ್ಟೆ, ಶೂ, ಚಪ್ಪಲಿ, ವಾಹನಗಳನ್ನು ಸೀಜ್ ಮಾಡಲಾಗಿದೆ. ದರ್ಶನ್ ಧರಿಸಿದ್ದ ಬೆಲ್ಟ್ ಸೀಜ್ ಮಾಡಿರುವ ಪೊಲೀಸರು. ಜಡ್ಜ್ ಮುಂದೆ CRPC 164 ಹೇಳಿಕೆ ದಾಖಲಿಸಿರುವ ಖಾಕಿ. ಇನ್ನು ಉಳಿದ 7 ಮಂದಿಯ ಹೇಳಿಕೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಿಆರ್‌ಪಿಸಿ 164 ಅಡಿಯಲ್ಲಿ ಹೇಳಿಕೆ ದಾಖಲಿಸಲು ತಯಾರಿ ನಡೆಸಲಾಗುತ್ತಿದೆ.

ಇದನ್ನೂ ವೀಕ್ಷಿಸಿ:  Suraj Revanna sexual abuse case: ಸೂರಜ್ ರೇವಣ್ಣ ಕಸ್ಟಡಿಗೆ ಪಡೆಯಲು ಕೋರ್ಟ್‌ಗೆ CID ನೀಡಿದ ಕಾರಣಗಳೇನು..?

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!