39 ಗಾಯ, ಕಾಟೇರನ ರಕ್ಕಸ ಕ್ರೌರ್ಯ:  6 ಗಂಟೆಗಳ ನರಕ ಯಾತನೆ: FSL ರಿಪೋರ್ಟ್ ತೆರೆದಿಟ್ಟ ಸತ್ಯವೇನು..?

39 ಗಾಯ, ಕಾಟೇರನ ರಕ್ಕಸ ಕ್ರೌರ್ಯ: 6 ಗಂಟೆಗಳ ನರಕ ಯಾತನೆ: FSL ರಿಪೋರ್ಟ್ ತೆರೆದಿಟ್ಟ ಸತ್ಯವೇನು..?

Published : Sep 06, 2024, 10:31 AM IST

 ರೇಣುಕಾಸ್ವಾಮಿ ಕೊಲೆಯಾದಾಗ, ಪಟ್ಟಣಗೆರೆ ಶೆ್ಡ್ನಲ್ಲಿ ಏನೇನಾಯ್ತು? ದರ್ಶನ್‌ನ ಥಾ ದರ್ಶನ್ ಎ2 ಆರೋಪಿಯಾದ್ರೆ, ಪವಿತ್ರಾ ಗೌಡ ಎ1 ಆರೋಪಿಯಾಗಿ ಉಳಿದುಕೊಂಡಿದ್ದು ಹೇಗೆ? ರೇಣುಕಾಸ್ವಾಮಿ ಮೇಲೆ ನಡೆದ ಕ್ರೌರ್ಯ ಎಂತಹದ್ದು ಇಲ್ಲಿದೆ ಎಫ್‌ಎಸ್‌ಎಲ್ ವರದಿ ರಿಪೋರ್ಟ್

ರೇಣುಕಾಸ್ವಾಮಿ ಕೊಲೆಯಾಗಿ 3 ತಿಂಗಳು ಮುಗೀತಾ ಬಂದಿದೆ.. ಅವರ ಕುಟುಂಬ ಕೊಲೆಗಡುಕರಿಗೆ ಶಿಕ್ಷೆಯಾಗಲಿದೆ ಅಂತ ನಂಬಿಕೊಂಡಿದೆ.. ಇನ್ನೊಂದು ಕಡೆ, ಕೊಲೆಯ ಆರೋಪ ಹೊತ್ತಿರೋ, ಡೆವಿಲ್ ಹೀರೋ ದರ್ಶನ್ ಹಾಗೂ ಅವನ ಪಟಾಲಂ ಕಂಬಿ ಹಿಂದೆ ನಿಂತಾಗಿದೆ.. ಅವರ ವಿರುದ್ಧ ಚಾರ್ಜ್ಶೀಟ್ ಕೂಡ ಸಲ್ಲಿಸಿದ್ದಾಗಿದೆ..  ಆದ್ರೆ, ಆ ಪಟಾಲಂನ ಕ್ರೌರ್ಯ ಮಾತ್ರ ಎಂಥವರನ್ನೂ ಬೆಚ್ಚಿಬೀಳಿಸಿಬಿಡುತ್ತೆ. ಮಧ್ಯಾಹ್ನ ಸುಮಾರು ಒಂದು ಗಂಟೆ ಹೊತ್ತಿಗೆ ಪಟ್ಟಣಗೆರೆಯ ಶೆಡ್ ಸೇರಿದೋನು, ಏನೇನೆಲ್ಲಾ ನರಕ ಯಾತನೆ ಅನುಭವಿಸಿದ್ದ ಅನ್ನೋ ಸುದ್ದಿಗಳು ಈಚೆ ಬರ್ತಾ ಇವೆ.. ಅದನ್ನ ಕೇಳಿದ್ರೆನೇ, ನಿಂತಭೂಮಿಯೇ ಕಂಪಿಸಿದಂತಾಗುತ್ತೆ.. ಅಂತಿಮ ಕ್ಷಣದಲ್ಲಿ ರೇಣುಕಾಸ್ವಾಮಿ ಅದೆಂಥಾ ನರಕ ನೋಡಿದ್ದ ಅನ್ನೋದಕ್ಕೆ ಅವನ ರಕ್ತವೇ ಸಾಕ್ಷಿ ಹೇಳ್ತಾ ಇದೆ. ಈ ಬಗ್ಗೆ ಒಂದು ಡಿಟೇಲ್ ಸ್ಟೋರಿ

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?