39 ಗಾಯ, ಕಾಟೇರನ ರಕ್ಕಸ ಕ್ರೌರ್ಯ:  6 ಗಂಟೆಗಳ ನರಕ ಯಾತನೆ: FSL ರಿಪೋರ್ಟ್ ತೆರೆದಿಟ್ಟ ಸತ್ಯವೇನು..?

39 ಗಾಯ, ಕಾಟೇರನ ರಕ್ಕಸ ಕ್ರೌರ್ಯ: 6 ಗಂಟೆಗಳ ನರಕ ಯಾತನೆ: FSL ರಿಪೋರ್ಟ್ ತೆರೆದಿಟ್ಟ ಸತ್ಯವೇನು..?

Published : Sep 06, 2024, 10:31 AM IST

 ರೇಣುಕಾಸ್ವಾಮಿ ಕೊಲೆಯಾದಾಗ, ಪಟ್ಟಣಗೆರೆ ಶೆ್ಡ್ನಲ್ಲಿ ಏನೇನಾಯ್ತು? ದರ್ಶನ್‌ನ ಥಾ ದರ್ಶನ್ ಎ2 ಆರೋಪಿಯಾದ್ರೆ, ಪವಿತ್ರಾ ಗೌಡ ಎ1 ಆರೋಪಿಯಾಗಿ ಉಳಿದುಕೊಂಡಿದ್ದು ಹೇಗೆ? ರೇಣುಕಾಸ್ವಾಮಿ ಮೇಲೆ ನಡೆದ ಕ್ರೌರ್ಯ ಎಂತಹದ್ದು ಇಲ್ಲಿದೆ ಎಫ್‌ಎಸ್‌ಎಲ್ ವರದಿ ರಿಪೋರ್ಟ್

ರೇಣುಕಾಸ್ವಾಮಿ ಕೊಲೆಯಾಗಿ 3 ತಿಂಗಳು ಮುಗೀತಾ ಬಂದಿದೆ.. ಅವರ ಕುಟುಂಬ ಕೊಲೆಗಡುಕರಿಗೆ ಶಿಕ್ಷೆಯಾಗಲಿದೆ ಅಂತ ನಂಬಿಕೊಂಡಿದೆ.. ಇನ್ನೊಂದು ಕಡೆ, ಕೊಲೆಯ ಆರೋಪ ಹೊತ್ತಿರೋ, ಡೆವಿಲ್ ಹೀರೋ ದರ್ಶನ್ ಹಾಗೂ ಅವನ ಪಟಾಲಂ ಕಂಬಿ ಹಿಂದೆ ನಿಂತಾಗಿದೆ.. ಅವರ ವಿರುದ್ಧ ಚಾರ್ಜ್ಶೀಟ್ ಕೂಡ ಸಲ್ಲಿಸಿದ್ದಾಗಿದೆ..  ಆದ್ರೆ, ಆ ಪಟಾಲಂನ ಕ್ರೌರ್ಯ ಮಾತ್ರ ಎಂಥವರನ್ನೂ ಬೆಚ್ಚಿಬೀಳಿಸಿಬಿಡುತ್ತೆ. ಮಧ್ಯಾಹ್ನ ಸುಮಾರು ಒಂದು ಗಂಟೆ ಹೊತ್ತಿಗೆ ಪಟ್ಟಣಗೆರೆಯ ಶೆಡ್ ಸೇರಿದೋನು, ಏನೇನೆಲ್ಲಾ ನರಕ ಯಾತನೆ ಅನುಭವಿಸಿದ್ದ ಅನ್ನೋ ಸುದ್ದಿಗಳು ಈಚೆ ಬರ್ತಾ ಇವೆ.. ಅದನ್ನ ಕೇಳಿದ್ರೆನೇ, ನಿಂತಭೂಮಿಯೇ ಕಂಪಿಸಿದಂತಾಗುತ್ತೆ.. ಅಂತಿಮ ಕ್ಷಣದಲ್ಲಿ ರೇಣುಕಾಸ್ವಾಮಿ ಅದೆಂಥಾ ನರಕ ನೋಡಿದ್ದ ಅನ್ನೋದಕ್ಕೆ ಅವನ ರಕ್ತವೇ ಸಾಕ್ಷಿ ಹೇಳ್ತಾ ಇದೆ. ಈ ಬಗ್ಗೆ ಒಂದು ಡಿಟೇಲ್ ಸ್ಟೋರಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!