39 ಗಾಯ, ಕಾಟೇರನ ರಕ್ಕಸ ಕ್ರೌರ್ಯ:  6 ಗಂಟೆಗಳ ನರಕ ಯಾತನೆ: FSL ರಿಪೋರ್ಟ್ ತೆರೆದಿಟ್ಟ ಸತ್ಯವೇನು..?

39 ಗಾಯ, ಕಾಟೇರನ ರಕ್ಕಸ ಕ್ರೌರ್ಯ: 6 ಗಂಟೆಗಳ ನರಕ ಯಾತನೆ: FSL ರಿಪೋರ್ಟ್ ತೆರೆದಿಟ್ಟ ಸತ್ಯವೇನು..?

Published : Sep 06, 2024, 10:31 AM IST

 ರೇಣುಕಾಸ್ವಾಮಿ ಕೊಲೆಯಾದಾಗ, ಪಟ್ಟಣಗೆರೆ ಶೆ್ಡ್ನಲ್ಲಿ ಏನೇನಾಯ್ತು? ದರ್ಶನ್‌ನ ಥಾ ದರ್ಶನ್ ಎ2 ಆರೋಪಿಯಾದ್ರೆ, ಪವಿತ್ರಾ ಗೌಡ ಎ1 ಆರೋಪಿಯಾಗಿ ಉಳಿದುಕೊಂಡಿದ್ದು ಹೇಗೆ? ರೇಣುಕಾಸ್ವಾಮಿ ಮೇಲೆ ನಡೆದ ಕ್ರೌರ್ಯ ಎಂತಹದ್ದು ಇಲ್ಲಿದೆ ಎಫ್‌ಎಸ್‌ಎಲ್ ವರದಿ ರಿಪೋರ್ಟ್

ರೇಣುಕಾಸ್ವಾಮಿ ಕೊಲೆಯಾಗಿ 3 ತಿಂಗಳು ಮುಗೀತಾ ಬಂದಿದೆ.. ಅವರ ಕುಟುಂಬ ಕೊಲೆಗಡುಕರಿಗೆ ಶಿಕ್ಷೆಯಾಗಲಿದೆ ಅಂತ ನಂಬಿಕೊಂಡಿದೆ.. ಇನ್ನೊಂದು ಕಡೆ, ಕೊಲೆಯ ಆರೋಪ ಹೊತ್ತಿರೋ, ಡೆವಿಲ್ ಹೀರೋ ದರ್ಶನ್ ಹಾಗೂ ಅವನ ಪಟಾಲಂ ಕಂಬಿ ಹಿಂದೆ ನಿಂತಾಗಿದೆ.. ಅವರ ವಿರುದ್ಧ ಚಾರ್ಜ್ಶೀಟ್ ಕೂಡ ಸಲ್ಲಿಸಿದ್ದಾಗಿದೆ..  ಆದ್ರೆ, ಆ ಪಟಾಲಂನ ಕ್ರೌರ್ಯ ಮಾತ್ರ ಎಂಥವರನ್ನೂ ಬೆಚ್ಚಿಬೀಳಿಸಿಬಿಡುತ್ತೆ. ಮಧ್ಯಾಹ್ನ ಸುಮಾರು ಒಂದು ಗಂಟೆ ಹೊತ್ತಿಗೆ ಪಟ್ಟಣಗೆರೆಯ ಶೆಡ್ ಸೇರಿದೋನು, ಏನೇನೆಲ್ಲಾ ನರಕ ಯಾತನೆ ಅನುಭವಿಸಿದ್ದ ಅನ್ನೋ ಸುದ್ದಿಗಳು ಈಚೆ ಬರ್ತಾ ಇವೆ.. ಅದನ್ನ ಕೇಳಿದ್ರೆನೇ, ನಿಂತಭೂಮಿಯೇ ಕಂಪಿಸಿದಂತಾಗುತ್ತೆ.. ಅಂತಿಮ ಕ್ಷಣದಲ್ಲಿ ರೇಣುಕಾಸ್ವಾಮಿ ಅದೆಂಥಾ ನರಕ ನೋಡಿದ್ದ ಅನ್ನೋದಕ್ಕೆ ಅವನ ರಕ್ತವೇ ಸಾಕ್ಷಿ ಹೇಳ್ತಾ ಇದೆ. ಈ ಬಗ್ಗೆ ಒಂದು ಡಿಟೇಲ್ ಸ್ಟೋರಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?