39 ಗಾಯ, ಕಾಟೇರನ ರಕ್ಕಸ ಕ್ರೌರ್ಯ:  6 ಗಂಟೆಗಳ ನರಕ ಯಾತನೆ: FSL ರಿಪೋರ್ಟ್ ತೆರೆದಿಟ್ಟ ಸತ್ಯವೇನು..?

39 ಗಾಯ, ಕಾಟೇರನ ರಕ್ಕಸ ಕ್ರೌರ್ಯ: 6 ಗಂಟೆಗಳ ನರಕ ಯಾತನೆ: FSL ರಿಪೋರ್ಟ್ ತೆರೆದಿಟ್ಟ ಸತ್ಯವೇನು..?

Published : Sep 06, 2024, 10:31 AM IST

 ರೇಣುಕಾಸ್ವಾಮಿ ಕೊಲೆಯಾದಾಗ, ಪಟ್ಟಣಗೆರೆ ಶೆ್ಡ್ನಲ್ಲಿ ಏನೇನಾಯ್ತು? ದರ್ಶನ್‌ನ ಥಾ ದರ್ಶನ್ ಎ2 ಆರೋಪಿಯಾದ್ರೆ, ಪವಿತ್ರಾ ಗೌಡ ಎ1 ಆರೋಪಿಯಾಗಿ ಉಳಿದುಕೊಂಡಿದ್ದು ಹೇಗೆ? ರೇಣುಕಾಸ್ವಾಮಿ ಮೇಲೆ ನಡೆದ ಕ್ರೌರ್ಯ ಎಂತಹದ್ದು ಇಲ್ಲಿದೆ ಎಫ್‌ಎಸ್‌ಎಲ್ ವರದಿ ರಿಪೋರ್ಟ್

ರೇಣುಕಾಸ್ವಾಮಿ ಕೊಲೆಯಾಗಿ 3 ತಿಂಗಳು ಮುಗೀತಾ ಬಂದಿದೆ.. ಅವರ ಕುಟುಂಬ ಕೊಲೆಗಡುಕರಿಗೆ ಶಿಕ್ಷೆಯಾಗಲಿದೆ ಅಂತ ನಂಬಿಕೊಂಡಿದೆ.. ಇನ್ನೊಂದು ಕಡೆ, ಕೊಲೆಯ ಆರೋಪ ಹೊತ್ತಿರೋ, ಡೆವಿಲ್ ಹೀರೋ ದರ್ಶನ್ ಹಾಗೂ ಅವನ ಪಟಾಲಂ ಕಂಬಿ ಹಿಂದೆ ನಿಂತಾಗಿದೆ.. ಅವರ ವಿರುದ್ಧ ಚಾರ್ಜ್ಶೀಟ್ ಕೂಡ ಸಲ್ಲಿಸಿದ್ದಾಗಿದೆ..  ಆದ್ರೆ, ಆ ಪಟಾಲಂನ ಕ್ರೌರ್ಯ ಮಾತ್ರ ಎಂಥವರನ್ನೂ ಬೆಚ್ಚಿಬೀಳಿಸಿಬಿಡುತ್ತೆ. ಮಧ್ಯಾಹ್ನ ಸುಮಾರು ಒಂದು ಗಂಟೆ ಹೊತ್ತಿಗೆ ಪಟ್ಟಣಗೆರೆಯ ಶೆಡ್ ಸೇರಿದೋನು, ಏನೇನೆಲ್ಲಾ ನರಕ ಯಾತನೆ ಅನುಭವಿಸಿದ್ದ ಅನ್ನೋ ಸುದ್ದಿಗಳು ಈಚೆ ಬರ್ತಾ ಇವೆ.. ಅದನ್ನ ಕೇಳಿದ್ರೆನೇ, ನಿಂತಭೂಮಿಯೇ ಕಂಪಿಸಿದಂತಾಗುತ್ತೆ.. ಅಂತಿಮ ಕ್ಷಣದಲ್ಲಿ ರೇಣುಕಾಸ್ವಾಮಿ ಅದೆಂಥಾ ನರಕ ನೋಡಿದ್ದ ಅನ್ನೋದಕ್ಕೆ ಅವನ ರಕ್ತವೇ ಸಾಕ್ಷಿ ಹೇಳ್ತಾ ಇದೆ. ಈ ಬಗ್ಗೆ ಒಂದು ಡಿಟೇಲ್ ಸ್ಟೋರಿ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!