ಇಂಟಲಿಜೆನ್ಸ್‌ ಮಾಜಿ ಅಧಿಕಾರಿಯನ್ನೇ ಇಂಟಲಿಜೆಂಟ್‌ ಆಗಿ ಮುಗಿಸಿದ್ವಿ ಅಂದುಕೊಂಡ್ರು, ಆದರೆ, ಆಗಿದ್ದೇ ಬೇರೆ..!

ಇಂಟಲಿಜೆನ್ಸ್‌ ಮಾಜಿ ಅಧಿಕಾರಿಯನ್ನೇ ಇಂಟಲಿಜೆಂಟ್‌ ಆಗಿ ಮುಗಿಸಿದ್ವಿ ಅಂದುಕೊಂಡ್ರು, ಆದರೆ, ಆಗಿದ್ದೇ ಬೇರೆ..!

Published : Nov 09, 2022, 07:49 PM IST

ಮೈಸೂರಿನಲ್ಲಿ ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿಯನ್ನು ಆಕ್ಸಿಡೆಂಟ್‌ ಮಾಡಿ ಸಾಯಿಸಿದ ಪ್ರಕರಣದ ವಿವರಗಳು ಬೆಚ್ಚಿ ಬೀಳಿಸುವಂತಿದೆ. ಇಂಟಲಿಜೆನ್ಸ್‌ ಮಾಜಿ ಅಧಿಕಾರಿಯನ್ನು ಇಂಟಲಿಜೆಂಟ್‌ ಆಗಿ ಸಾಯಿಸಿದ್ವಿ ಎಂದುಕೊಂಡ ಕೊಲೆಗಡುಕರಿಗೆ ಮೈಸೂರು ಪೊಲೀಸರು ಎಷ್ಟು ಇಂಟಲಿಜೆಂಟ್‌ ಅನ್ನೋದು ತಿಳಿಯದೇ ಹೋಗಿತ್ತು.
 

ಮೈಸೂರು (ನ.9): ಅವರು ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ. ವೃತ್ತಿಜೀವನ ಮುಗಿಸಿ 23 ವರ್ಷ ಕಳೆದಿತ್ತು. ಮೈಸೂರಿನಲ್ಲಿ ನಿವೃತ್ತ ಜೀವನ ಎಂಜಾಯ್ ಮಾಡುತ್ತಿದ್ದರು. ಬೆಳಿಗ್ಗೆ ವಾಕಿಂಗ್, ಸಂಜೆ ವಾಕಿಂಗ್ ಹಾಗೂ ಮನೆಯಲ್ಲಿ ಹೆಂಡತಿ ಜೊತೆ ಟೈಂ ಪಾಸ್ ಹೀಗೆ ಜಾಲಿಯಾಗಿ ಜೀವನ ನಡೆಯುತ್ತಿತ್ತು. ಮಗ ಹಾಗೂ ಮಗಳು ದೂರದ ಅಮೇರಿಕಾದಲ್ಲಿ ವಾಸವಿದ್ದ ಕಾರಣ,  ಮನೆಯಲ್ಲಿ ಇಬ್ಬರೇ ಇರುತ್ತಿದ್ದರು. ಆದರೆ,  ಅವತ್ತು ವಾಕಿಂಗ್‌ಗೆ ಹೋಗಿದ್ದವರಿಗೆ ಕಾರು ಡಿಕ್ಕಿ ಹೊಡೆದಿತ್ತು. ಆಸ್ಪತ್ರೆಗೆ ಸಾಗಿಸಿದ್ರೂ ಪ್ರಯೋಜನವಾಗಲಿಲ್ಲ. 

ಮೊದಲಿಗೆ ಇದೊಂದು ಹಿಟ್ ಆ್ಯಂಡ್ ರನ್ ಕೇಸ್ ಅಂತಲೇ ಎಲ್ಲರೂ ಭಾವಿಸಿದ್ದರು. ಆದರೆ, ದೂರು ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರಿಗೆ ಶಾಕ್ ಮೇಲೆ ಶಾಕ್. ಯಾಕೆಂದರೆ ಅದು ಜಸ್ಟ್ ಆ್ಯಕ್ಸಿಡೆಂಟ್ ಆಗಿರಲಿಲ್ಲ. ಅದೊಂದು ಉದ್ದೇಶಪೂರಿತ ಕೊಲೆ ಆಗಿತ್ತು. 

ಕುಲಕರ್ಣಿಯವರ ಅಳಿಯ ಪೊಲೀಸರಿಗೆ ಮೇಜರ್ ಸುಳಿವು ಕೊಟ್ಟಿದ್ದರು. ಅಂದು ಆ್ಯಕ್ಸಿಡೆಂಟ್ ಮಾಡಿದ್ದ ಕಾರಿನ ಯಾವುದೇ ಸುಳಿವು ಸಿಗದಿದ್ದಾಗ ಕುಲಕರ್ಣಿಯವರ ಅಳಿಯ ಅದೊಂದು ಫ್ಯಾಮಿಲಿ ಬಗ್ಗೆ ಹೇಳಿದ್ದ. ಆ ಫ್ಯಾಮಿಲಿಗೂ ಕುಲಕರ್ಣಿಯವರಿಗೂ ಇದ್ದ ಕಿತ್ತಾಟದ ಬಗ್ಗೆ ಹೇಳಿದ್ದ. ಅಳಿಯನ ಇದೊಂದು ಮಾಹಿತಿಯಿಂದ ಕೇಸ್‌ಗೆ ಮೇಜರ್ ಟ್ವಿಸ್ಟ್ ಸಿಕ್ಕಿಬಿಡುತ್ತೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more