ಇಂಟಲಿಜೆನ್ಸ್‌ ಮಾಜಿ ಅಧಿಕಾರಿಯನ್ನೇ ಇಂಟಲಿಜೆಂಟ್‌ ಆಗಿ ಮುಗಿಸಿದ್ವಿ ಅಂದುಕೊಂಡ್ರು, ಆದರೆ, ಆಗಿದ್ದೇ ಬೇರೆ..!

ಇಂಟಲಿಜೆನ್ಸ್‌ ಮಾಜಿ ಅಧಿಕಾರಿಯನ್ನೇ ಇಂಟಲಿಜೆಂಟ್‌ ಆಗಿ ಮುಗಿಸಿದ್ವಿ ಅಂದುಕೊಂಡ್ರು, ಆದರೆ, ಆಗಿದ್ದೇ ಬೇರೆ..!

Published : Nov 09, 2022, 07:49 PM IST

ಮೈಸೂರಿನಲ್ಲಿ ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿಯನ್ನು ಆಕ್ಸಿಡೆಂಟ್‌ ಮಾಡಿ ಸಾಯಿಸಿದ ಪ್ರಕರಣದ ವಿವರಗಳು ಬೆಚ್ಚಿ ಬೀಳಿಸುವಂತಿದೆ. ಇಂಟಲಿಜೆನ್ಸ್‌ ಮಾಜಿ ಅಧಿಕಾರಿಯನ್ನು ಇಂಟಲಿಜೆಂಟ್‌ ಆಗಿ ಸಾಯಿಸಿದ್ವಿ ಎಂದುಕೊಂಡ ಕೊಲೆಗಡುಕರಿಗೆ ಮೈಸೂರು ಪೊಲೀಸರು ಎಷ್ಟು ಇಂಟಲಿಜೆಂಟ್‌ ಅನ್ನೋದು ತಿಳಿಯದೇ ಹೋಗಿತ್ತು.
 

ಮೈಸೂರು (ನ.9): ಅವರು ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ. ವೃತ್ತಿಜೀವನ ಮುಗಿಸಿ 23 ವರ್ಷ ಕಳೆದಿತ್ತು. ಮೈಸೂರಿನಲ್ಲಿ ನಿವೃತ್ತ ಜೀವನ ಎಂಜಾಯ್ ಮಾಡುತ್ತಿದ್ದರು. ಬೆಳಿಗ್ಗೆ ವಾಕಿಂಗ್, ಸಂಜೆ ವಾಕಿಂಗ್ ಹಾಗೂ ಮನೆಯಲ್ಲಿ ಹೆಂಡತಿ ಜೊತೆ ಟೈಂ ಪಾಸ್ ಹೀಗೆ ಜಾಲಿಯಾಗಿ ಜೀವನ ನಡೆಯುತ್ತಿತ್ತು. ಮಗ ಹಾಗೂ ಮಗಳು ದೂರದ ಅಮೇರಿಕಾದಲ್ಲಿ ವಾಸವಿದ್ದ ಕಾರಣ,  ಮನೆಯಲ್ಲಿ ಇಬ್ಬರೇ ಇರುತ್ತಿದ್ದರು. ಆದರೆ,  ಅವತ್ತು ವಾಕಿಂಗ್‌ಗೆ ಹೋಗಿದ್ದವರಿಗೆ ಕಾರು ಡಿಕ್ಕಿ ಹೊಡೆದಿತ್ತು. ಆಸ್ಪತ್ರೆಗೆ ಸಾಗಿಸಿದ್ರೂ ಪ್ರಯೋಜನವಾಗಲಿಲ್ಲ. 

ಮೊದಲಿಗೆ ಇದೊಂದು ಹಿಟ್ ಆ್ಯಂಡ್ ರನ್ ಕೇಸ್ ಅಂತಲೇ ಎಲ್ಲರೂ ಭಾವಿಸಿದ್ದರು. ಆದರೆ, ದೂರು ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರಿಗೆ ಶಾಕ್ ಮೇಲೆ ಶಾಕ್. ಯಾಕೆಂದರೆ ಅದು ಜಸ್ಟ್ ಆ್ಯಕ್ಸಿಡೆಂಟ್ ಆಗಿರಲಿಲ್ಲ. ಅದೊಂದು ಉದ್ದೇಶಪೂರಿತ ಕೊಲೆ ಆಗಿತ್ತು. 

ಕುಲಕರ್ಣಿಯವರ ಅಳಿಯ ಪೊಲೀಸರಿಗೆ ಮೇಜರ್ ಸುಳಿವು ಕೊಟ್ಟಿದ್ದರು. ಅಂದು ಆ್ಯಕ್ಸಿಡೆಂಟ್ ಮಾಡಿದ್ದ ಕಾರಿನ ಯಾವುದೇ ಸುಳಿವು ಸಿಗದಿದ್ದಾಗ ಕುಲಕರ್ಣಿಯವರ ಅಳಿಯ ಅದೊಂದು ಫ್ಯಾಮಿಲಿ ಬಗ್ಗೆ ಹೇಳಿದ್ದ. ಆ ಫ್ಯಾಮಿಲಿಗೂ ಕುಲಕರ್ಣಿಯವರಿಗೂ ಇದ್ದ ಕಿತ್ತಾಟದ ಬಗ್ಗೆ ಹೇಳಿದ್ದ. ಅಳಿಯನ ಇದೊಂದು ಮಾಹಿತಿಯಿಂದ ಕೇಸ್‌ಗೆ ಮೇಜರ್ ಟ್ವಿಸ್ಟ್ ಸಿಕ್ಕಿಬಿಡುತ್ತೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more