ಇಂಟಲಿಜೆನ್ಸ್‌ ಮಾಜಿ ಅಧಿಕಾರಿಯನ್ನೇ ಇಂಟಲಿಜೆಂಟ್‌ ಆಗಿ ಮುಗಿಸಿದ್ವಿ ಅಂದುಕೊಂಡ್ರು, ಆದರೆ, ಆಗಿದ್ದೇ ಬೇರೆ..!

ಇಂಟಲಿಜೆನ್ಸ್‌ ಮಾಜಿ ಅಧಿಕಾರಿಯನ್ನೇ ಇಂಟಲಿಜೆಂಟ್‌ ಆಗಿ ಮುಗಿಸಿದ್ವಿ ಅಂದುಕೊಂಡ್ರು, ಆದರೆ, ಆಗಿದ್ದೇ ಬೇರೆ..!

Published : Nov 09, 2022, 07:49 PM IST

ಮೈಸೂರಿನಲ್ಲಿ ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿಯನ್ನು ಆಕ್ಸಿಡೆಂಟ್‌ ಮಾಡಿ ಸಾಯಿಸಿದ ಪ್ರಕರಣದ ವಿವರಗಳು ಬೆಚ್ಚಿ ಬೀಳಿಸುವಂತಿದೆ. ಇಂಟಲಿಜೆನ್ಸ್‌ ಮಾಜಿ ಅಧಿಕಾರಿಯನ್ನು ಇಂಟಲಿಜೆಂಟ್‌ ಆಗಿ ಸಾಯಿಸಿದ್ವಿ ಎಂದುಕೊಂಡ ಕೊಲೆಗಡುಕರಿಗೆ ಮೈಸೂರು ಪೊಲೀಸರು ಎಷ್ಟು ಇಂಟಲಿಜೆಂಟ್‌ ಅನ್ನೋದು ತಿಳಿಯದೇ ಹೋಗಿತ್ತು.
 

ಮೈಸೂರು (ನ.9): ಅವರು ಕೇಂದ್ರ ಗುಪ್ತಚರ ಇಲಾಖೆಯ ನಿವೃತ್ತ ಅಧಿಕಾರಿ. ವೃತ್ತಿಜೀವನ ಮುಗಿಸಿ 23 ವರ್ಷ ಕಳೆದಿತ್ತು. ಮೈಸೂರಿನಲ್ಲಿ ನಿವೃತ್ತ ಜೀವನ ಎಂಜಾಯ್ ಮಾಡುತ್ತಿದ್ದರು. ಬೆಳಿಗ್ಗೆ ವಾಕಿಂಗ್, ಸಂಜೆ ವಾಕಿಂಗ್ ಹಾಗೂ ಮನೆಯಲ್ಲಿ ಹೆಂಡತಿ ಜೊತೆ ಟೈಂ ಪಾಸ್ ಹೀಗೆ ಜಾಲಿಯಾಗಿ ಜೀವನ ನಡೆಯುತ್ತಿತ್ತು. ಮಗ ಹಾಗೂ ಮಗಳು ದೂರದ ಅಮೇರಿಕಾದಲ್ಲಿ ವಾಸವಿದ್ದ ಕಾರಣ,  ಮನೆಯಲ್ಲಿ ಇಬ್ಬರೇ ಇರುತ್ತಿದ್ದರು. ಆದರೆ,  ಅವತ್ತು ವಾಕಿಂಗ್‌ಗೆ ಹೋಗಿದ್ದವರಿಗೆ ಕಾರು ಡಿಕ್ಕಿ ಹೊಡೆದಿತ್ತು. ಆಸ್ಪತ್ರೆಗೆ ಸಾಗಿಸಿದ್ರೂ ಪ್ರಯೋಜನವಾಗಲಿಲ್ಲ. 

ಮೊದಲಿಗೆ ಇದೊಂದು ಹಿಟ್ ಆ್ಯಂಡ್ ರನ್ ಕೇಸ್ ಅಂತಲೇ ಎಲ್ಲರೂ ಭಾವಿಸಿದ್ದರು. ಆದರೆ, ದೂರು ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರಿಗೆ ಶಾಕ್ ಮೇಲೆ ಶಾಕ್. ಯಾಕೆಂದರೆ ಅದು ಜಸ್ಟ್ ಆ್ಯಕ್ಸಿಡೆಂಟ್ ಆಗಿರಲಿಲ್ಲ. ಅದೊಂದು ಉದ್ದೇಶಪೂರಿತ ಕೊಲೆ ಆಗಿತ್ತು. 

ಕುಲಕರ್ಣಿಯವರ ಅಳಿಯ ಪೊಲೀಸರಿಗೆ ಮೇಜರ್ ಸುಳಿವು ಕೊಟ್ಟಿದ್ದರು. ಅಂದು ಆ್ಯಕ್ಸಿಡೆಂಟ್ ಮಾಡಿದ್ದ ಕಾರಿನ ಯಾವುದೇ ಸುಳಿವು ಸಿಗದಿದ್ದಾಗ ಕುಲಕರ್ಣಿಯವರ ಅಳಿಯ ಅದೊಂದು ಫ್ಯಾಮಿಲಿ ಬಗ್ಗೆ ಹೇಳಿದ್ದ. ಆ ಫ್ಯಾಮಿಲಿಗೂ ಕುಲಕರ್ಣಿಯವರಿಗೂ ಇದ್ದ ಕಿತ್ತಾಟದ ಬಗ್ಗೆ ಹೇಳಿದ್ದ. ಅಳಿಯನ ಇದೊಂದು ಮಾಹಿತಿಯಿಂದ ಕೇಸ್‌ಗೆ ಮೇಜರ್ ಟ್ವಿಸ್ಟ್ ಸಿಕ್ಕಿಬಿಡುತ್ತೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more