ಬೆಂಗಳೂರು: ಬೌನ್ಸ್‌ನಲ್ಲಿ ಬಂದಿದ್ದವರು 3 ಲಕ್ಷ ರೂ. ದೋಚಿದ್ರು, ಆಮೇಲೆ!

ಬೆಂಗಳೂರು: ಬೌನ್ಸ್‌ನಲ್ಲಿ ಬಂದಿದ್ದವರು 3 ಲಕ್ಷ ರೂ. ದೋಚಿದ್ರು, ಆಮೇಲೆ!

Published : Jan 23, 2020, 11:53 PM ISTUpdated : Jan 24, 2020, 12:00 AM IST

ಬೌನ್ಸ್ ಬೈಕ್ ನಲ್ಲಿ ಬಂದು ಹಣ ದೋಚಿದ ಕಳ್ಳರು/ ಜನರ ಕೈಗೆ ಸಿಕ್ಕಿಬಿದ್ದವನಿಗೆ ಧರ್ಮದೇಟು/ ಬೆಂಗಳೂರಿನ ಪೀಣ್ಯದಲ್ಲಿ ಘಟನೆ

ಬೆಂಗಳೂರು(ಜು. 23)  ಅವರು ಬೌನ್ಸ್ ಬೈಕ್‌ನಲ್ಲಿ ಬಂದಿದ್ದ. ಬಂದಿದ್ದವ 3 ಲಕ್ಷ ರೂ. ದರೋಡೆ ಮಾಡಿದ್ದ. ಮಾಡಿದವ ಜನರ ಕೈಗೂ ಸಿಕ್ಕಿಬಿದ್ದಿದ್ದರು. ಆಮೇಲೆ ಕೇಳಬೇಕೆ.

ಬೆಂಗಳೂರಿನ ಪೀಣ್ಯದ ಎಪಿ ನಗರದಲ್ಲಿ ಘಟನೆ ನಡೆದಿದ್ದು  ವ್ಯಕ್ತಿಯೊಬ್ಬರು ಮೂರು ಲಕ್ಷ ಹಣ ಡ್ರಾ ಮಾಡಿ ಸ್ಕೂಟರ್ ನಲ್ಲಿ ಹೊರಟಿದ್ದರು. ಹಣ ಡ್ರಾ ಮಾಡಿದ ವ್ಯಕ್ತಿಯನ್ನು ಬೌನ್ಸ್ ನಲ್ಲಿ ಫಾಲೊ ಮಾಡಿದ ಮೂವರು ಯುವಕರು ಅಡ್ಡಗಡ್ಡಿ ಹಣ ದರೋಡೆ ಮಾಡಿದ್ದರು. ಆದರೆ ಒಬ್ಬ ಕಳ್ಳ ಜನರ ಕೈಗೆ ಸಿಕ್ಕಿಬಿದ್ದಿದ್ದ. ಕಳ್ಳನನ್ನ ಮರಕ್ಕೆ ಕಟ್ಟಿ,  ಉಳಿದ ಇಬ್ಬರನ್ನೂ ಸ್ಥಳಕ್ಕೆ ಬರುವಂತೆ ಮಾಡಿದ ಸ್ಥಳೀಯರು ಮೂರು ಲಕ್ಷ ಹಣ ಸಮೇತ ಮೂವರನ್ನ ರಾಜಗೋಪಾಲನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!