ಬೆಳಿಗ್ಗೆ ಸೆಕ್ಯೂರಿಟಿ ಕೆಲಸ, ರಾತ್ರಿಯಾಗ್ತಿದ್ದಂತೆ ದರೋಡೆ; ಖತರ್ನಾಕ್ ಗ್ಯಾಂಗ್‌ ಅಂದರ್!

ಬೆಳಿಗ್ಗೆ ಸೆಕ್ಯೂರಿಟಿ ಕೆಲಸ, ರಾತ್ರಿಯಾಗ್ತಿದ್ದಂತೆ ದರೋಡೆ; ಖತರ್ನಾಕ್ ಗ್ಯಾಂಗ್‌ ಅಂದರ್!

Published : Aug 25, 2020, 12:46 PM ISTUpdated : Aug 25, 2020, 01:07 PM IST

ಸಿಲಿಕಾನ್‌ ಸಿಟಿ ಮಂದಿಗೆ ಒಂದು ಕಡೆ ಕೊರೊನಾ ಹಾವಳಿ, ಇನ್ನೊಂದು ಕಡೆ ಕಳ್ಳರ ಹಾವಳಿ. ಚಿನ್ನದಂಗಡಿಗೆ ಕನ್ನ ಹಾಕಲು ನೇಪಾಳಿ ಗ್ಯಾಂಗ್‌ವೊಂದು ಪ್ಲಾನ್ ಮಾಡಿತ್ತು. ಕಿಂಡಿ ಕೊರೆದು ಒಬ್ಬೊಬ್ಬರಾಗಿಯೇ ಎಂಟ್ರಿ ಕೊಡುತ್ತಿದ್ದರು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 
 

ಬೆಂಗಳೂರು (ಆ. 25): ಸಿಲಿಕಾನ್‌ ಸಿಟಿ ಮಂದಿಗೆ ಒಂದು ಕಡೆ ಕೊರೊನಾ ಹಾವಳಿ, ಇನ್ನೊಂದು ಕಡೆ ಕಳ್ಳರ ಹಾವಳಿ. ಚಿನ್ನದಂಗಡಿಗೆ ಕನ್ನ ಹಾಕಲು ನೇಪಾಳಿ ಗ್ಯಾಂಗ್‌ವೊಂದು ಪ್ಲಾನ್ ಮಾಡಿತ್ತು. ಕಿಂಡಿ ಕೊರೆದು ಒಬ್ಬೊಬ್ಬರಾಗಿಯೇ ಎಂಟ್ರಿ ಕೊಡುತ್ತಿದ್ದರು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 

ಬೆಳಿಗ್ಗೆಯಾದರೆ ಸೆಕ್ಯುರಿಟಿ ಕೆಲಸ. ರಾತ್ರಿಯಾದರೆ ಕಳ್ಳತನಕ್ಕೆ ಇಳಿಯುತ್ತಿತ್ತು. ಬರೀ ಬೆಂಗಳೂರು ಮಾತ್ರವಲ್ಲ,, ಬೇರೆ ಬೇರೆ ರಾಜ್ಯಗಳಲ್ಲೂ ಕಳ್ಳತನ ಮಾಡುತ್ತಿದ್ದರು. ಕದ್ದ ಹಣವನ್ನೆಲ್ಲಾ ನೇಪಾಳಕ್ಕೆ ಸಾಗಿಸುತ್ತಿದ್ದರು. ಅಚ್ಚರಿ ಎಂದರೆ ಪೋನ್‌ನಲ್ಲಿ ಕರೆ ಮಾಡಿ ಮಾತನಾಡುತ್ತಿರಲಿಲ್ಲ. ಬದಲಿಗೆ ಫೇಸ್‌ಬುಕ್‌ನಲ್ಲಿ ಚಾಟ್‌ ಮಾಡಿಕೊಂಡು ಪ್ಲಾನ್‌ ಡಿಸ್ಕಶನ್ ಮಾಡುತ್ತಿದ್ದರು. ಕೊನೆಗೂ ಈ ಖತರ್ನಾಕ್ ಗ್ಯಾಂಗನ್ನು ಸಿಸಿಪಿ ಇನ್ಸ್‌ಪೆಕ್ಟರ್ ಕೇಶವಮೂರ್ತಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!