ಬೆಳಿಗ್ಗೆ ಸೆಕ್ಯೂರಿಟಿ ಕೆಲಸ, ರಾತ್ರಿಯಾಗ್ತಿದ್ದಂತೆ ದರೋಡೆ; ಖತರ್ನಾಕ್ ಗ್ಯಾಂಗ್‌ ಅಂದರ್!

ಬೆಳಿಗ್ಗೆ ಸೆಕ್ಯೂರಿಟಿ ಕೆಲಸ, ರಾತ್ರಿಯಾಗ್ತಿದ್ದಂತೆ ದರೋಡೆ; ಖತರ್ನಾಕ್ ಗ್ಯಾಂಗ್‌ ಅಂದರ್!

Published : Aug 25, 2020, 12:46 PM ISTUpdated : Aug 25, 2020, 01:07 PM IST

ಸಿಲಿಕಾನ್‌ ಸಿಟಿ ಮಂದಿಗೆ ಒಂದು ಕಡೆ ಕೊರೊನಾ ಹಾವಳಿ, ಇನ್ನೊಂದು ಕಡೆ ಕಳ್ಳರ ಹಾವಳಿ. ಚಿನ್ನದಂಗಡಿಗೆ ಕನ್ನ ಹಾಕಲು ನೇಪಾಳಿ ಗ್ಯಾಂಗ್‌ವೊಂದು ಪ್ಲಾನ್ ಮಾಡಿತ್ತು. ಕಿಂಡಿ ಕೊರೆದು ಒಬ್ಬೊಬ್ಬರಾಗಿಯೇ ಎಂಟ್ರಿ ಕೊಡುತ್ತಿದ್ದರು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 
 

ಬೆಂಗಳೂರು (ಆ. 25): ಸಿಲಿಕಾನ್‌ ಸಿಟಿ ಮಂದಿಗೆ ಒಂದು ಕಡೆ ಕೊರೊನಾ ಹಾವಳಿ, ಇನ್ನೊಂದು ಕಡೆ ಕಳ್ಳರ ಹಾವಳಿ. ಚಿನ್ನದಂಗಡಿಗೆ ಕನ್ನ ಹಾಕಲು ನೇಪಾಳಿ ಗ್ಯಾಂಗ್‌ವೊಂದು ಪ್ಲಾನ್ ಮಾಡಿತ್ತು. ಕಿಂಡಿ ಕೊರೆದು ಒಬ್ಬೊಬ್ಬರಾಗಿಯೇ ಎಂಟ್ರಿ ಕೊಡುತ್ತಿದ್ದರು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 

ಬೆಳಿಗ್ಗೆಯಾದರೆ ಸೆಕ್ಯುರಿಟಿ ಕೆಲಸ. ರಾತ್ರಿಯಾದರೆ ಕಳ್ಳತನಕ್ಕೆ ಇಳಿಯುತ್ತಿತ್ತು. ಬರೀ ಬೆಂಗಳೂರು ಮಾತ್ರವಲ್ಲ,, ಬೇರೆ ಬೇರೆ ರಾಜ್ಯಗಳಲ್ಲೂ ಕಳ್ಳತನ ಮಾಡುತ್ತಿದ್ದರು. ಕದ್ದ ಹಣವನ್ನೆಲ್ಲಾ ನೇಪಾಳಕ್ಕೆ ಸಾಗಿಸುತ್ತಿದ್ದರು. ಅಚ್ಚರಿ ಎಂದರೆ ಪೋನ್‌ನಲ್ಲಿ ಕರೆ ಮಾಡಿ ಮಾತನಾಡುತ್ತಿರಲಿಲ್ಲ. ಬದಲಿಗೆ ಫೇಸ್‌ಬುಕ್‌ನಲ್ಲಿ ಚಾಟ್‌ ಮಾಡಿಕೊಂಡು ಪ್ಲಾನ್‌ ಡಿಸ್ಕಶನ್ ಮಾಡುತ್ತಿದ್ದರು. ಕೊನೆಗೂ ಈ ಖತರ್ನಾಕ್ ಗ್ಯಾಂಗನ್ನು ಸಿಸಿಪಿ ಇನ್ಸ್‌ಪೆಕ್ಟರ್ ಕೇಶವಮೂರ್ತಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!