ಬೆಳಿಗ್ಗೆ ಸೆಕ್ಯೂರಿಟಿ ಕೆಲಸ, ರಾತ್ರಿಯಾಗ್ತಿದ್ದಂತೆ ದರೋಡೆ; ಖತರ್ನಾಕ್ ಗ್ಯಾಂಗ್‌ ಅಂದರ್!

ಬೆಳಿಗ್ಗೆ ಸೆಕ್ಯೂರಿಟಿ ಕೆಲಸ, ರಾತ್ರಿಯಾಗ್ತಿದ್ದಂತೆ ದರೋಡೆ; ಖತರ್ನಾಕ್ ಗ್ಯಾಂಗ್‌ ಅಂದರ್!

Published : Aug 25, 2020, 12:46 PM ISTUpdated : Aug 25, 2020, 01:07 PM IST

ಸಿಲಿಕಾನ್‌ ಸಿಟಿ ಮಂದಿಗೆ ಒಂದು ಕಡೆ ಕೊರೊನಾ ಹಾವಳಿ, ಇನ್ನೊಂದು ಕಡೆ ಕಳ್ಳರ ಹಾವಳಿ. ಚಿನ್ನದಂಗಡಿಗೆ ಕನ್ನ ಹಾಕಲು ನೇಪಾಳಿ ಗ್ಯಾಂಗ್‌ವೊಂದು ಪ್ಲಾನ್ ಮಾಡಿತ್ತು. ಕಿಂಡಿ ಕೊರೆದು ಒಬ್ಬೊಬ್ಬರಾಗಿಯೇ ಎಂಟ್ರಿ ಕೊಡುತ್ತಿದ್ದರು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 
 

ಬೆಂಗಳೂರು (ಆ. 25): ಸಿಲಿಕಾನ್‌ ಸಿಟಿ ಮಂದಿಗೆ ಒಂದು ಕಡೆ ಕೊರೊನಾ ಹಾವಳಿ, ಇನ್ನೊಂದು ಕಡೆ ಕಳ್ಳರ ಹಾವಳಿ. ಚಿನ್ನದಂಗಡಿಗೆ ಕನ್ನ ಹಾಕಲು ನೇಪಾಳಿ ಗ್ಯಾಂಗ್‌ವೊಂದು ಪ್ಲಾನ್ ಮಾಡಿತ್ತು. ಕಿಂಡಿ ಕೊರೆದು ಒಬ್ಬೊಬ್ಬರಾಗಿಯೇ ಎಂಟ್ರಿ ಕೊಡುತ್ತಿದ್ದರು. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. 

ಬೆಳಿಗ್ಗೆಯಾದರೆ ಸೆಕ್ಯುರಿಟಿ ಕೆಲಸ. ರಾತ್ರಿಯಾದರೆ ಕಳ್ಳತನಕ್ಕೆ ಇಳಿಯುತ್ತಿತ್ತು. ಬರೀ ಬೆಂಗಳೂರು ಮಾತ್ರವಲ್ಲ,, ಬೇರೆ ಬೇರೆ ರಾಜ್ಯಗಳಲ್ಲೂ ಕಳ್ಳತನ ಮಾಡುತ್ತಿದ್ದರು. ಕದ್ದ ಹಣವನ್ನೆಲ್ಲಾ ನೇಪಾಳಕ್ಕೆ ಸಾಗಿಸುತ್ತಿದ್ದರು. ಅಚ್ಚರಿ ಎಂದರೆ ಪೋನ್‌ನಲ್ಲಿ ಕರೆ ಮಾಡಿ ಮಾತನಾಡುತ್ತಿರಲಿಲ್ಲ. ಬದಲಿಗೆ ಫೇಸ್‌ಬುಕ್‌ನಲ್ಲಿ ಚಾಟ್‌ ಮಾಡಿಕೊಂಡು ಪ್ಲಾನ್‌ ಡಿಸ್ಕಶನ್ ಮಾಡುತ್ತಿದ್ದರು. ಕೊನೆಗೂ ಈ ಖತರ್ನಾಕ್ ಗ್ಯಾಂಗನ್ನು ಸಿಸಿಪಿ ಇನ್ಸ್‌ಪೆಕ್ಟರ್ ಕೇಶವಮೂರ್ತಿ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!