ಡಾಬಾಗೆ ನುಗ್ಗಿ ತಾಯಿ ಮಗನ ಮೇಲೆ ರೌಡಿಗಳಿಂದ ಮಾರಣಾಂತಿಕ ಹಲ್ಲೆ!

ಡಾಬಾಗೆ ನುಗ್ಗಿ ತಾಯಿ ಮಗನ ಮೇಲೆ ರೌಡಿಗಳಿಂದ ಮಾರಣಾಂತಿಕ ಹಲ್ಲೆ!

Published : Aug 26, 2020, 12:11 PM ISTUpdated : Aug 26, 2020, 01:04 PM IST

ವೈಯಕ್ತಿಕ ದ್ವೇಷಕ್ಕಾಗಿ ಹುಬ್ಬಳ್ಳಿಯಲ್ಲಿ ತಾಯಿ- ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಕೇಶ್ವಾಪುರದ ಪ್ರಿಯಾ ಡಾಬಾಕ್ಕೆ ನುಗ್ಗಿ ಪುಂಡರು ದಾಂಧಲೆ ನಡೆಸಿದ್ದಾರೆ. ತಾಯಿ ಇಂದಿರಮ್ಮ, ಮಗ ರವಿಯ ಮೇಲೆ ಪಾನ್‌ ಶಾಪ್‌ ನಡೆಸುತ್ತಿದ್ದ ಹುಡುಗರು ಹಲ್ಲೆ ನಡೆಸಿದ್ದಾರೆ. ತೀವ್ರ ರಕ್ತಸ್ರಾವವಾಗುತ್ತಿದ್ದ ರವಿಯನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಪುಂಟರ ಅಟ್ಟಹಾಸದ ವಿಡಿಯೋವನ್ನು ಸ್ಥಳೀಯರು ಸೆರೆ ಹಿಡಿದ್ದಾರೆ. ಕೇಶ್ವಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಬೆಂಗಳೂರು (ಆ. 26): ವೈಯಕ್ತಿಕ ದ್ವೇಷಕ್ಕಾಗಿ ಹುಬ್ಬಳ್ಳಿಯಲ್ಲಿ ತಾಯಿ- ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಕೇಶ್ವಾಪುರದ ಪ್ರಿಯಾ ಡಾಬಾಕ್ಕೆ ನುಗ್ಗಿ ಪುಂಡರು ದಾಂಧಲೆ ನಡೆಸಿದ್ದಾರೆ. ತಾಯಿ ಇಂದಿರಮ್ಮ, ಮಗ ರವಿಯ ಮೇಲೆ ಪಾನ್‌ ಶಾಪ್‌ ನಡೆಸುತ್ತಿದ್ದ ಹುಡುಗರು ಹಲ್ಲೆ ನಡೆಸಿದ್ದಾರೆ. ತೀವ್ರ ರಕ್ತಸ್ರಾವವಾಗುತ್ತಿದ್ದ ರವಿಯನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಪುಂಟರ ಅಟ್ಟಹಾಸದ ವಿಡಿಯೋವನ್ನು ಸ್ಥಳೀಯರು ಸೆರೆ ಹಿಡಿದ್ದಾರೆ. ಕೇಶ್ವಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!