ಡಾಬಾಗೆ ನುಗ್ಗಿ ತಾಯಿ ಮಗನ ಮೇಲೆ ರೌಡಿಗಳಿಂದ ಮಾರಣಾಂತಿಕ ಹಲ್ಲೆ!

ಡಾಬಾಗೆ ನುಗ್ಗಿ ತಾಯಿ ಮಗನ ಮೇಲೆ ರೌಡಿಗಳಿಂದ ಮಾರಣಾಂತಿಕ ಹಲ್ಲೆ!

Published : Aug 26, 2020, 12:11 PM ISTUpdated : Aug 26, 2020, 01:04 PM IST

ವೈಯಕ್ತಿಕ ದ್ವೇಷಕ್ಕಾಗಿ ಹುಬ್ಬಳ್ಳಿಯಲ್ಲಿ ತಾಯಿ- ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಕೇಶ್ವಾಪುರದ ಪ್ರಿಯಾ ಡಾಬಾಕ್ಕೆ ನುಗ್ಗಿ ಪುಂಡರು ದಾಂಧಲೆ ನಡೆಸಿದ್ದಾರೆ. ತಾಯಿ ಇಂದಿರಮ್ಮ, ಮಗ ರವಿಯ ಮೇಲೆ ಪಾನ್‌ ಶಾಪ್‌ ನಡೆಸುತ್ತಿದ್ದ ಹುಡುಗರು ಹಲ್ಲೆ ನಡೆಸಿದ್ದಾರೆ. ತೀವ್ರ ರಕ್ತಸ್ರಾವವಾಗುತ್ತಿದ್ದ ರವಿಯನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಪುಂಟರ ಅಟ್ಟಹಾಸದ ವಿಡಿಯೋವನ್ನು ಸ್ಥಳೀಯರು ಸೆರೆ ಹಿಡಿದ್ದಾರೆ. ಕೇಶ್ವಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ಬೆಂಗಳೂರು (ಆ. 26): ವೈಯಕ್ತಿಕ ದ್ವೇಷಕ್ಕಾಗಿ ಹುಬ್ಬಳ್ಳಿಯಲ್ಲಿ ತಾಯಿ- ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಕೇಶ್ವಾಪುರದ ಪ್ರಿಯಾ ಡಾಬಾಕ್ಕೆ ನುಗ್ಗಿ ಪುಂಡರು ದಾಂಧಲೆ ನಡೆಸಿದ್ದಾರೆ. ತಾಯಿ ಇಂದಿರಮ್ಮ, ಮಗ ರವಿಯ ಮೇಲೆ ಪಾನ್‌ ಶಾಪ್‌ ನಡೆಸುತ್ತಿದ್ದ ಹುಡುಗರು ಹಲ್ಲೆ ನಡೆಸಿದ್ದಾರೆ. ತೀವ್ರ ರಕ್ತಸ್ರಾವವಾಗುತ್ತಿದ್ದ ರವಿಯನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಪುಂಟರ ಅಟ್ಟಹಾಸದ ವಿಡಿಯೋವನ್ನು ಸ್ಥಳೀಯರು ಸೆರೆ ಹಿಡಿದ್ದಾರೆ. ಕೇಶ್ವಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?