ಡೆಡ್ಲಿ ಗುಂಡಿನ ಸದ್ದಿಗೆ ಬೆಚ್ಚಿಬಿದ್ದಿದ್ದ ಗುಮ್ಮಟನಗರಿ: ಸಿನಿಮಿಯ ರೀತಿಯಲ್ಲಿ ಗುಂಡು ಹಾರಿಸಿ ಕೊಂದೇ ಬಿಟ್ಟರು..!

ಡೆಡ್ಲಿ ಗುಂಡಿನ ಸದ್ದಿಗೆ ಬೆಚ್ಚಿಬಿದ್ದಿದ್ದ ಗುಮ್ಮಟನಗರಿ: ಸಿನಿಮಿಯ ರೀತಿಯಲ್ಲಿ ಗುಂಡು ಹಾರಿಸಿ ಕೊಂದೇ ಬಿಟ್ಟರು..!

Published : May 25, 2023, 08:27 PM IST

ಒಂದು ಚುನಾವಣೆ, ರಾಜಕೀಯದ ದ್ವೇಷದಿಂದ ಅದ್‌ ಹೇಗೆ ಹೆಣ ಉರುಳಿದೆ ಅಂತಾ. ಹಾಗಂತ ಏಲೆಕ್ಷನ್‌ ಗಾಗಿಯೇ ಅಂತಾ ಹೆಣ ಬಿದ್ದಿದ್ದು, ಶೂಟೌಟ್‌ ನಡೆದಿದ್ದು ಇದೆ ಮೊದಲೇನಲ್ಲ. ಈ ಹಿಂದೆಯು ಚುನಾವಣೆ ಸಮಯದಲ್ಲೆ ಭಯಾನಕ ಗುಂಡಿನ ದಾಳಿಗಳು ನಡೆದಿವೆ. 

ವಿಜಯಪುರ(ಮೇ.25): ಅದು ವಿಧಾನಸಭಾ ಚುನಾವಣೆ ಕಾವು ಪಡೆದುಕೊಂಡಿದ್ದ ಸಮಯ. ಎಲೆಕ್ಷನ್‌ ನಲ್ಲಿ ಯಾವುದೆ ಗಲಾಟೆ, ಗದ್ದಲಗಳು ನಡೆಯದಂತೆ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಂಡಿರತ್ತೆ. ಹಾಗೆ ಹಂತಕರಿಂದಲೇ ಕುಖ್ಯಾತಿ ಪಡೆದ ವಿಜಯಪುರ ಜಿಲ್ಲೆಯಲ್ಲೂ ಖಾಕಿ ಹೈ ಅಲರ್ಟ್‌ ಆಗಿತ್ತು. ಆದ್ರೆ ಅದೇನೋ ಗೊತ್ತಿಲ್ಲ. ಇದ್ದಕ್ಕಿದ್ದಂತೆ ಡೆಡ್ಲಿ ಗುಂಡಿನ ದಾಳಿ ನಡೆದು, ಕುಖ್ಯಾತ ರೌಡಿಯ ಹೆಣ ಬಿದ್ದಿತ್ತು. ಎಲೆಕ್ಷನ್‌ ಸಮಯದಲ್ಲಿ ನಡೆದ ಈ ಘಟನೆ ವಿಜಯಪುರ ಜನರನ್ನ ಅಷ್ಟೆ ಅಲ್ಲದೆ ಪೊಲೀಸರನ್ನು ಒಂದು ಕ್ಷಣ ಬೆಚ್ಚಿ ಬೀಳುವ ಹಾಗೇ ಮಾಡಿತ್ತು. ಈ ಡೆಡ್ಲಿ ಶೂಟೌಟ್‌ ಹಿಂದಿನ ಅಸಲಿ ಕಹಾನಿಯೇ ಇವತ್ತಿನ ಎಫ್‌ ಐ ಆರ್

ನೋಡಿದ್ರಲ್ಲ, ಒಂದು ಚುನಾವಣೆ, ರಾಜಕೀಯದ ದ್ವೇಷದಿಂದ ಅದ್‌ ಹೇಗೆ ಹೆಣ ಉರುಳಿದೆ ಅಂತಾ. ಹಾಗಂತ ಏಲೆಕ್ಷನ್‌ ಗಾಗಿಯೇ ಅಂತಾ ಹೆಣ ಬಿದ್ದಿದ್ದು, ಶೂಟೌಟ್‌ ನಡೆದಿದ್ದು ಇದೆ ಮೊದಲೇನಲ್ಲ. ಈ ಹಿಂದೆಯು ಚುನಾವಣೆ ಸಮಯದಲ್ಲೆ ಭಯಾನಕ ಗುಂಡಿನ ದಾಳಿಗಳು ನಡೆದಿವೆ. 

Bengaluru- ಜೀರೋ ರೌಡಿಸಂ, ಡ್ರಗ್ಸ್‌ ಮುಕ್ತ ಬೆಂಗಳೂರು ನಮ್ಮ ಗುರಿ: ಡಿಜಿ-ಐಜಿಪಿ ಅಲೋಕ್ ಮೋಹನ್

ಭೀಮಾತೀರದ ಹಂತಕರ ಕುಖ್ಯಾತಿ ವಿಜಯಪುರ ಜಿಲ್ಲೆಯಲ್ಲಿ ಈ ಶೂಟೌಟ್‌, ಹತ್ಯಾಕಾಂಡಗಳಿಗು ಎಲೆಕ್ಷನ್‌ಗು ಏನೋ ವಿಚಿತ್ರ ಕನೆಕ್ಷನ್‌ ಇದೆ. ಪ್ರತಿ ಬಾರಿಯು ಚುನಾವಣೆಯಲ್ಲಿ ಒಂದಿಲ್ಲೊಂದು ಕಡೆ ಹೆಣಗಳು ಬಿದ್ದೆ ಬೀಳುತ್ವೆ. ಅದ್ರಲ್ಲು ಚುನಾವಣೆ ಹಿನ್ನೆಲೆ ಶುರುವಾಗುವ ಗಲಾಟೆಗಳು ಅದೇಷ್ಟೊ ಹತ್ಯಾಕಾಂಡಗಳಿಗೆ ಕಾರಣವಾಗಿದೆ. 

ಭೀಮಾತೀರದಲ್ಲಷ್ಟೆ ಅಲ್ಲ, ವಿಜಯಪುರ ನಗರದಲ್ಲಿ ನಡೆದ ಹತ್ಯಾಕಾಂಡಗಳಿಗೇನು ಕಡಿಮೆ ಇಲ್ಲ. ಒಂದು ಚುನಾವಣಾ ಪ್ರತಿಷ್ಟೆ, ರಾಜಕೀಯ ಗಲಾಟೆಗಳು ಹೇಗೆಲ್ಲ ಹೆಣಗಳನ್ನ ಕೆಡವಿ ಬಿಡುತ್ವೆ ಅನ್ನೋದಕ್ಕೆ ಇದೆ ಹೈದರ್‌, ಫಯಾಜ್‌, ಶಾಬಿರ್‌ ಪಟೇಲ್‌ ಹತ್ಯೆಗಳೇ ಸಾಕ್ಷಿಯಾಗಿವೆ ಅಂತ ಹೇಳ್ತಾ ಇವತ್ತಿನ ಎಫ್.ಐ.ಆರ್ ಮುಗಿಸುತ್ತಿದ್ದೇನೆ.

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more