ರಕ್ತಸಿಕ್ತವಾಗಿ ನರಳಾಡ್ತಾ ಪ್ರಾಣಬಿಟ್ಟ ಗಿರೀಶ್, ಶಿವಮೊಗ್ಗದ ಘೋರ ಹತ್ಯೆಯ ಸಿಸಿಟಿವಿ ದೃಶ್ಯ

ರಕ್ತಸಿಕ್ತವಾಗಿ ನರಳಾಡ್ತಾ ಪ್ರಾಣಬಿಟ್ಟ ಗಿರೀಶ್, ಶಿವಮೊಗ್ಗದ ಘೋರ ಹತ್ಯೆಯ ಸಿಸಿಟಿವಿ ದೃಶ್ಯ

Published : Feb 07, 2020, 05:03 PM ISTUpdated : Feb 07, 2020, 05:14 PM IST

ಬಡ್ಡಿ ವ್ಯವಹಾರದ  ಗೊಂದಲ ಒಂದು ಜೀವವನ್ನೇ ಬಲಿ ಹಾಕಿತ್ತು/ ನಡು ರಸ್ತೆಯಲ್ಲೇ ರೌಡಿಶೀಟರ್ ಕೊಚ್ಚಿ ಪರಾರಿಯಾಗಿದ್ದ ತಂಡ/ ಶಿವಮೊಗ್ಗದಲ್ಲಿ ಆತಂಕ ಹೆಚ್ಚಿಸಿದ ಘಟನೆ/ ಕೊಲೆಯ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿವಮೊಗ್ಗ(ಫೆ. 07)  ನಟೋರಿಯಸ್ ರೌಡಿ ಹಂದಿ ಅಣ್ಣಿ ಸಹೋದರ ರೌಡಿ ಗಿರೀಶ್ ನನ್ನು ಶಿವಮೊಗ್ಗದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಚ್ಚಿನೇಟಿನಿಂದ ಗಾಯಗೊಂಡಿದ್ದ ಗಿರೀಶ್ ಮಧ್ಯ ರಸ್ತೆಯಲ್ಲೇ ಬಿದ್ದು ಹೊರಳಾಡುತ್ತಾರೆ. ಸಹಾಯಕ್ಕಾಗಿ ಅಂಗಲಾಚುತ್ತಾರೆ. ಈ ಘೋರ ದೃಶ್ಯದ ವಿಡಿಯೋ ಲಭ್ಯವಾಗಿದ್ದು ಎಂಥವರನ್ನು ಭಯ ಬೀಳಿಸುತ್ತದೆ.

ಶಿವಮೊಗ್ಗದ ಅನುಪಿನ ಕಟ್ಟೆ  ಬಡಾವಣೆಯ ಸಿದ್ದೇಶ್ವರ ಸರ್ಕಲ್ ಬಳಿ ಮಾರಾಕಾಸ್ತ್ರ ದಿಂದ ಅಜ್ರು ಗ್ಯಾಂಗ್ ಕೊಲೆ ಮಾಡಿ ಪರಾರಿಯಾಗಿದೆ ಎನ್ನಲಾಗಿದೆ. ಅನುಪಿನ ಕಟ್ಟೆಯ ಮಂದಾರ ಶಾಲೆಯ ಹಿಂಭಾಗ ತೂರ ಬಿಲ್ಲೆ ಗ್ಯಾಂಬ್ಲಿಂಗ್ ನಡೆಸಲಾಗಿತ್ತು. ಈ ಗ್ಯಾಂಬ್ಲಿಂಗ್ ಆಟದಲ್ಲಿ ಹಣ ಹಾಕಿದ್ದ ರೌಡಿ ದೊರೈ ಹಾಗೂ ಗ್ಯಾಂಬ್ಲರ್ ಅಜ್ರು ನಡುವೆ ಆಟದ ಸಂಬಂಧ ಮಾತಿನ ಚಕಮಕಿ ನಡೆದಿತ್ತು.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!