ರಕ್ತಸಿಕ್ತವಾಗಿ ನರಳಾಡ್ತಾ ಪ್ರಾಣಬಿಟ್ಟ ಗಿರೀಶ್, ಶಿವಮೊಗ್ಗದ ಘೋರ ಹತ್ಯೆಯ ಸಿಸಿಟಿವಿ ದೃಶ್ಯ

ರಕ್ತಸಿಕ್ತವಾಗಿ ನರಳಾಡ್ತಾ ಪ್ರಾಣಬಿಟ್ಟ ಗಿರೀಶ್, ಶಿವಮೊಗ್ಗದ ಘೋರ ಹತ್ಯೆಯ ಸಿಸಿಟಿವಿ ದೃಶ್ಯ

Published : Feb 07, 2020, 05:03 PM ISTUpdated : Feb 07, 2020, 05:14 PM IST

ಬಡ್ಡಿ ವ್ಯವಹಾರದ  ಗೊಂದಲ ಒಂದು ಜೀವವನ್ನೇ ಬಲಿ ಹಾಕಿತ್ತು/ ನಡು ರಸ್ತೆಯಲ್ಲೇ ರೌಡಿಶೀಟರ್ ಕೊಚ್ಚಿ ಪರಾರಿಯಾಗಿದ್ದ ತಂಡ/ ಶಿವಮೊಗ್ಗದಲ್ಲಿ ಆತಂಕ ಹೆಚ್ಚಿಸಿದ ಘಟನೆ/ ಕೊಲೆಯ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿವಮೊಗ್ಗ(ಫೆ. 07)  ನಟೋರಿಯಸ್ ರೌಡಿ ಹಂದಿ ಅಣ್ಣಿ ಸಹೋದರ ರೌಡಿ ಗಿರೀಶ್ ನನ್ನು ಶಿವಮೊಗ್ಗದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಚ್ಚಿನೇಟಿನಿಂದ ಗಾಯಗೊಂಡಿದ್ದ ಗಿರೀಶ್ ಮಧ್ಯ ರಸ್ತೆಯಲ್ಲೇ ಬಿದ್ದು ಹೊರಳಾಡುತ್ತಾರೆ. ಸಹಾಯಕ್ಕಾಗಿ ಅಂಗಲಾಚುತ್ತಾರೆ. ಈ ಘೋರ ದೃಶ್ಯದ ವಿಡಿಯೋ ಲಭ್ಯವಾಗಿದ್ದು ಎಂಥವರನ್ನು ಭಯ ಬೀಳಿಸುತ್ತದೆ.

ಶಿವಮೊಗ್ಗದ ಅನುಪಿನ ಕಟ್ಟೆ  ಬಡಾವಣೆಯ ಸಿದ್ದೇಶ್ವರ ಸರ್ಕಲ್ ಬಳಿ ಮಾರಾಕಾಸ್ತ್ರ ದಿಂದ ಅಜ್ರು ಗ್ಯಾಂಗ್ ಕೊಲೆ ಮಾಡಿ ಪರಾರಿಯಾಗಿದೆ ಎನ್ನಲಾಗಿದೆ. ಅನುಪಿನ ಕಟ್ಟೆಯ ಮಂದಾರ ಶಾಲೆಯ ಹಿಂಭಾಗ ತೂರ ಬಿಲ್ಲೆ ಗ್ಯಾಂಬ್ಲಿಂಗ್ ನಡೆಸಲಾಗಿತ್ತು. ಈ ಗ್ಯಾಂಬ್ಲಿಂಗ್ ಆಟದಲ್ಲಿ ಹಣ ಹಾಕಿದ್ದ ರೌಡಿ ದೊರೈ ಹಾಗೂ ಗ್ಯಾಂಬ್ಲರ್ ಅಜ್ರು ನಡುವೆ ಆಟದ ಸಂಬಂಧ ಮಾತಿನ ಚಕಮಕಿ ನಡೆದಿತ್ತು.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!