ಎಸ್ಕೇಪ್ ಆಗಿ ಬೆಂಗಳೂರಿಗೆ ನಾನೇ ನಂಬರ್ 1 ಎನ್ನುತ್ತಿದ್ದ ರೌಡಿ ಸ್ಲಂ ಭರತ್ ಫಿನಿಶ್

ಎಸ್ಕೇಪ್ ಆಗಿ ಬೆಂಗಳೂರಿಗೆ ನಾನೇ ನಂಬರ್ 1 ಎನ್ನುತ್ತಿದ್ದ ರೌಡಿ ಸ್ಲಂ ಭರತ್ ಫಿನಿಶ್

Published : Feb 27, 2020, 04:17 PM ISTUpdated : Feb 27, 2020, 04:36 PM IST

ರೌಡಿ ಸ್ಲಂ ಭರತ್ ಪೊಲೀಸರ ಗುಂಡೇಟಿಗೆ ಬಲಿ/ ಎನ್ ಕೌಂಟರ್ ಗೆ ಬಲಿಯಾದ ರೌಡಿ ಶೀಟರ್/ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ ಪಾತಕಿ/ ಬೆಂಗಳೂರಿನ ಡಾನ್ ಪಟ್ಟಕ್ಕೆ ಹಾತೊರೆಯುತ್ತಿದ್ದ

ಬೆಂಗಳೂರು(ಫೆ. 27)  ರೌಡಿ ಭರತ್ ಎನ್ ಕೌಂಟರ್ ನಲ್ಲಿ ಫಿನಿಶ್ ಆಗಿದ್ದಾನೆ. ಬೆಂಗಳೂರಿನ ನಂಬರ್ ಒನ್ ಸ್ಥಾನಕ್ಕೆ ಹಾತೊರೆಯುತ್ತಿದ್ದ ಸ್ಲಂ ಭರತ್ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ಕಾರಿನಲ್ಲಿ ಬಂದ ಭರತ್ ನನ್ನು ಅಡ್ಡಗಟ್ಟಿದ ಪೊಲೀಸರು ಭರತ್ ನನ್ನು ಎನ್ ಕೌಂಟರ್ ಮಾಡಿದ್ದಾರೆ. ಕಾರಿಗೆ ಅಡ್ಡಲಾದ ಪೊಲೀಸರ ಮೇಲೆ ಭರತ್ ಗುಂಡಿನ ದಾಳಿ ಮಾಡುತ್ತಾನೆ. ಇದಾದ ಮೇಲೆ ಪೊಲೀಸರು ಆತನ ಮೇಲೆ ಫೈರ್ ಮಾಡುತ್ತಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?