ಎಸ್ಕೇಪ್ ಆಗಿ ಬೆಂಗಳೂರಿಗೆ ನಾನೇ ನಂಬರ್ 1 ಎನ್ನುತ್ತಿದ್ದ ರೌಡಿ ಸ್ಲಂ ಭರತ್ ಫಿನಿಶ್

ಎಸ್ಕೇಪ್ ಆಗಿ ಬೆಂಗಳೂರಿಗೆ ನಾನೇ ನಂಬರ್ 1 ಎನ್ನುತ್ತಿದ್ದ ರೌಡಿ ಸ್ಲಂ ಭರತ್ ಫಿನಿಶ್

Published : Feb 27, 2020, 04:17 PM ISTUpdated : Feb 27, 2020, 04:36 PM IST

ರೌಡಿ ಸ್ಲಂ ಭರತ್ ಪೊಲೀಸರ ಗುಂಡೇಟಿಗೆ ಬಲಿ/ ಎನ್ ಕೌಂಟರ್ ಗೆ ಬಲಿಯಾದ ರೌಡಿ ಶೀಟರ್/ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ ಪಾತಕಿ/ ಬೆಂಗಳೂರಿನ ಡಾನ್ ಪಟ್ಟಕ್ಕೆ ಹಾತೊರೆಯುತ್ತಿದ್ದ

ಬೆಂಗಳೂರು(ಫೆ. 27)  ರೌಡಿ ಭರತ್ ಎನ್ ಕೌಂಟರ್ ನಲ್ಲಿ ಫಿನಿಶ್ ಆಗಿದ್ದಾನೆ. ಬೆಂಗಳೂರಿನ ನಂಬರ್ ಒನ್ ಸ್ಥಾನಕ್ಕೆ ಹಾತೊರೆಯುತ್ತಿದ್ದ ಸ್ಲಂ ಭರತ್ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ಕಾರಿನಲ್ಲಿ ಬಂದ ಭರತ್ ನನ್ನು ಅಡ್ಡಗಟ್ಟಿದ ಪೊಲೀಸರು ಭರತ್ ನನ್ನು ಎನ್ ಕೌಂಟರ್ ಮಾಡಿದ್ದಾರೆ. ಕಾರಿಗೆ ಅಡ್ಡಲಾದ ಪೊಲೀಸರ ಮೇಲೆ ಭರತ್ ಗುಂಡಿನ ದಾಳಿ ಮಾಡುತ್ತಾನೆ. ಇದಾದ ಮೇಲೆ ಪೊಲೀಸರು ಆತನ ಮೇಲೆ ಫೈರ್ ಮಾಡುತ್ತಾರೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!