ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ: ಸಿಸಿಬಿಗೆ ಸಿಕ್ಕಿದೆ ಪ್ರಮುಖ ಸುಳಿವು..!

ಕಿಚ್ಚ ಸುದೀಪ್‌ಗೆ ಬೆದರಿಕೆ ಪತ್ರ: ಸಿಸಿಬಿಗೆ ಸಿಕ್ಕಿದೆ ಪ್ರಮುಖ ಸುಳಿವು..!

Published : Apr 06, 2023, 10:00 AM IST

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ಗೆ ಅನಾಮಧೇಯ ಬೆದರಿಕೆ ಪತ್ರ ಬಂದಿದ್ದು, ಈ ಸಂಬಂಧ ಸಿಸಿಬಿ ದೂರು ದಾಖಲಿಸಿಕೊಂಡಿದೆ. ಹಾಗೆ, ಕಿಚ್ಚನ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ. 

ಖ್ಯಾತ ನಟ ಕಿಚ್ಚ ಸುದೀಪ್‌ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಘೋಷಿಸುವ ಮುನ್ನವೇ ಅವರ ಮನೆಗೆ ಬೆದರಿಕೆ ಪತ್ರ ಬಂದಿತ್ತು. ಈ ಸಂಬಂಧ ಸಿಸಿಬಿ ದೂರು ದಾಖಲಿಸಿಕೊಂಡಿದ್ದು, ಕಿಚ್ಚನ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪತ್ರ ಬರೆದವರು ಯಾರು ಅಂತ ಗೊತ್ತು ಎಂದು ನಟ ಸುದೀಪ್‌ ಬುಧವಾರ ಹೇಳಿಕೆ ನೀಡಿದ್ದರು. ಚಿತ್ರರಂಗದವರೇ ಎಂದಿದ್ರು. ಇನ್ನು, ನಟನ ಮಾಜಿ ಡ್ರೈವರ್‌ ಜೊತೆ ಸೇರಿ ವಿರೋಧಿಗಳು ಷಡ್ಯಂತ್ರ ರೂಪಿಸಿದ್ರಾ ಅನ್ನೋ ಅನುಮಾನ ಇದ್ದು, ಈ ಹಿನ್ನೆಲೆ ಕಿಚ್ಚನ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಳ್ಳಲಿದ್ದಾರೆ. 
 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more